23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲಾಜೆ ನವ ಭಾರತ್ ಗೆಳೆಯರ ಬಳಗದ ವಾರ್ಷಿಕ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆ

ಇಂದಬೆಟ್ಟು: ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇದರ ವಾರ್ಷಿಕ ಮಹಾಸಭೆ ಹಾಗೂ 2023-2024 ನೂತನ ಪದಾಧಿಕಾರಿಗಳ ಆಯ್ಕೆಯು ಸಂಘದ ಗೌರವಾಧ್ಯಕ್ಷ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ಅಧ್ಯಕ್ಷರಾದ ನಿತೇಶ್ ಕಡಿತ್ಯಾರು ಅಧ್ಯಕ್ಷತೆಯಲ್ಲಿ, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ಕಲ್ಲಾಜೆ ಶಾಲಾ ವಠಾರದಲ್ಲಿ ನಡೆಯಿತು.

ಗೌರವಾಧ್ಯಕ್ಷರಾಗಿ ಅರುಣ್ ಕುಮಾರ್ ಕೆಳಗಿನ ಕಲ್ಲಾಜೆ, ನೂತನ ಅಧ್ಯಕ್ಷರಾಗಿ ಅಶ್ವಥ್ ರಾಜ್ ಕಲ್ಲಾಜೆ, ಉಪಾಧ್ಯಕ್ಷರಾಗಿ ಪ್ರಶಾಂತ್ ಉಂಬೆಜೆ, ಕಾರ್ಯದರ್ಶಿಯಾಗಿ ಸುಕೇಶ್ ನಡುಮನೆ, ಕೋಶಾಧಿಕಾರಿಯಾಗಿ ಯತೀಶ್ ನೆರೊಲ್ದಪಲ್ಕೆ, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಅರ್ಬಿ, ಧಾರ್ಮಿಕ ವಿಭಾಗದ ನಿರ್ದೇಶಕರಾಗಿ
ಅವಿನಾಶ್ ಸೋಮಯ್ಯದಡ್ಡು, ಕ್ರೀಡಾ ವಿಭಾಗದ ನಿರ್ದೇಶಕರಾಗಿ ಸುದರ್ಶನ್ ಮುಂಡಯ್ಯದಡ್ಡು, ಸಾಂಸ್ಕೃತಿಕ ವಿಭಾಗದ ನಿರ್ದೇಶಕರಾಗಿ ರಂಜಿತ್ ಎಟ್ಟಿಬೆಟ್ಟು, ಆರೋಗ್ಯ ವಿಭಾಗದ ನಿರ್ದೇಶಕರಾಗಿ ತುಷಾರ್ ಇಂದಬೆಟ್ಟು, ಮಾಧ್ಯಮ ಮತ್ತು ಪ್ರಚಾರ ವಿಭಾಗದ ನಿರ್ದೇಶಕರಾಗಿ ನಿತೇಶ್ ಕಡಿತ್ಯಾರು ಆಯ್ಕೆ ಮಾಡಲಾಯಿತು.

ಮಹಾ ಸಭೆಯ ವರದಿಯನ್ನು ಕಾರ್ಯದರ್ಶಿ ಅಕ್ಷೀತ್ ಕಲ್ಲಾಜೆ ಮಂಡಿಸಿದರು.

Related posts

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ನಾಳೆ (ಆ.2) ದ.ಕ. ಜಿಲ್ಲಾದ್ಯಂತ ಅಂಗನವಾಡಿ, ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಬಳಂಜ: ಪರಮೇಶ್ವರಿಯ ಮೂಲಸ್ಥಾನದೆಡೆಗೆ ಭಕ್ತರ ನಡಿಗೆ “ಕೇರಿಂಜ ಯಾತ್ರೆ”

Suddi Udaya

ತೋಟತ್ತಾಡಿ ಚರ್ಚ್ ನಲ್ಲಿ ಯುವಕರಿಂದ ತಯಾರಿಸಲ್ಪಟ್ಟ ೨೨ ಅಡಿ ಎತ್ತರದ ಕ್ರಿಸ್‌ಮಸ್ ನಕ್ಷತ್ರ

Suddi Udaya

ಲಾಯಿಲ: ಪಡ್ಲಾಡಿ ದ.ಕ.ಜಿ.ಪಂ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜಾತಿ ವಿಚಾರವನ್ನು ಕೆದಕಿ ಅಪಮಾನಿಸಿರುವುದನ್ನು ಖಂಡಿಸಿ,ರಾಹುಲ್ ಗಾಂಧಿ ಕ್ಷಮೆ ಯಾಚಿಸುವಂತೆ ಆಗ್ರಹಿಸಿ, ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಗೆ ಮನವಿ

Suddi Udaya
error: Content is protected !!