24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

ಮಚ್ಚಿನ ಗ್ರಾಮದ ಬಂಗೇರಕಟ್ಟೆ ಬೆರ್ಬಲಾಜೆ ಕಾರಂದೂರು ಕುದ್ರಡ್ಕ ರಸ್ತೆಯ ಬದಿಯಲ್ಲಿ ಅಲ್ಲಲ್ಲಿ ತ್ಯಾಜ್ಯಗಳನ್ನು ಎಸೆದು ದುರ್ವಾಸನೆಗಳು ಬೀರುತ್ತಿವೆ.

ಇತ್ತೀಚಿನ ದಿನಗಳಿಂದ ಅತಿ ಹೆಚ್ಚಾಗಿ ರಾತ್ರಿ ಹೊತ್ತಲ್ಲಿ ಕಸದ ಬ್ಯಾಗುಗಳನ್ನು ಎಸೆಯುತ್ತಿದ್ದು ದುರ್ವಾಸನೆಗಳಿಂದ ಜನರಿಗೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀಳುವ ಮುನ್ನ ಗ್ರಾಮ ಪಂಚಾಯತಿ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ ಎಚ್ಚರಿಕೆಯ ಬೋಡುಗಳನ್ನು ಅಳವಡಿಸಿ ಕ್ರಮ ಕೈಗೊಳ್ಳುವುದು ಉತ್ತಮವಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಪೆರಾಲ್ದರಕಟ್ಟೆ ಎಸ್.ಕೆ.ಎಸ್.ಎಸ್.ಎಫ್ ಶಾಖೆಯ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ: ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವ: ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ‌ ಪರ್ವ-2024 ಉದ್ಘಾಟನೆ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಬಂದಾರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ವಿವಿಧ ಆಟೋಟ ಸ್ಪರ್ಧೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!