23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

ಮಚ್ಚಿನ ಗ್ರಾಮದ ಬಂಗೇರಕಟ್ಟೆ ಬೆರ್ಬಲಾಜೆ ಕಾರಂದೂರು ಕುದ್ರಡ್ಕ ರಸ್ತೆಯ ಬದಿಯಲ್ಲಿ ಅಲ್ಲಲ್ಲಿ ತ್ಯಾಜ್ಯಗಳನ್ನು ಎಸೆದು ದುರ್ವಾಸನೆಗಳು ಬೀರುತ್ತಿವೆ.

ಇತ್ತೀಚಿನ ದಿನಗಳಿಂದ ಅತಿ ಹೆಚ್ಚಾಗಿ ರಾತ್ರಿ ಹೊತ್ತಲ್ಲಿ ಕಸದ ಬ್ಯಾಗುಗಳನ್ನು ಎಸೆಯುತ್ತಿದ್ದು ದುರ್ವಾಸನೆಗಳಿಂದ ಜನರಿಗೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀಳುವ ಮುನ್ನ ಗ್ರಾಮ ಪಂಚಾಯತಿ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ ಎಚ್ಚರಿಕೆಯ ಬೋಡುಗಳನ್ನು ಅಳವಡಿಸಿ ಕ್ರಮ ಕೈಗೊಳ್ಳುವುದು ಉತ್ತಮವಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ರಾಜ್ಯವನ್ನು ಸಾಲದ ಕೂಪಕ್ಕೆ ತಳ್ಳಿದೆ: ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya

ನಡ ಸ. ಪ್ರೌ.ಶಾಲೆಯಲ್ಲಿ ತಾಲ್ಲೂಕು ಮಟ್ಟದ ಯೋಗ ಸ್ಪರ್ಧೆ

Suddi Udaya

ಗುರುವಾಯನಕೆರೆಯಲ್ಲಿ ಬೃಹತ್‌ ರಕ್ತದಾನ ಶಿಬಿರ

Suddi Udaya

ವೇಣೂರು ಟೈಲರ್ ಅಸೋಸಿಯೇಷನ್ ನ ಸಮಿತಿಯ ಪದಾಧಿಕಾರಿಗಳು ಹಾಗೂ ಊರವರ ಸಹಕಾರದೊಂದಿಗೆ ಧನಸಹಾಯ ಹಸ್ತಾಂತರ

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya
error: Content is protected !!