September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಚ್ಚಿನ: ರಸ್ತೆಯ ಬದಿಯಲ್ಲಿ ತ್ಯಾಜ್ಯಗಳ ದುರ್ವಾಸನೆ: ಕ್ರಮ ಕೈಗೊಳ್ಳಲು ಗ್ರಾಮಸ್ಥರ ಒತ್ತಾಯ

ಮಚ್ಚಿನ ಗ್ರಾಮದ ಬಂಗೇರಕಟ್ಟೆ ಬೆರ್ಬಲಾಜೆ ಕಾರಂದೂರು ಕುದ್ರಡ್ಕ ರಸ್ತೆಯ ಬದಿಯಲ್ಲಿ ಅಲ್ಲಲ್ಲಿ ತ್ಯಾಜ್ಯಗಳನ್ನು ಎಸೆದು ದುರ್ವಾಸನೆಗಳು ಬೀರುತ್ತಿವೆ.

ಇತ್ತೀಚಿನ ದಿನಗಳಿಂದ ಅತಿ ಹೆಚ್ಚಾಗಿ ರಾತ್ರಿ ಹೊತ್ತಲ್ಲಿ ಕಸದ ಬ್ಯಾಗುಗಳನ್ನು ಎಸೆಯುತ್ತಿದ್ದು ದುರ್ವಾಸನೆಗಳಿಂದ ಜನರಿಗೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀಳುವ ಮುನ್ನ ಗ್ರಾಮ ಪಂಚಾಯತಿ ಈ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳಬೇಕಾಗಿದೆ ಎಚ್ಚರಿಕೆಯ ಬೋಡುಗಳನ್ನು ಅಳವಡಿಸಿ ಕ್ರಮ ಕೈಗೊಳ್ಳುವುದು ಉತ್ತಮವಾಗಿದೆ ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Related posts

ಪಾರ್ಶ್ವವಾಯು ಸಮಸ್ಯೆಯಿಂದ ಬಳಲುತ್ತಿರುವ ಸದಾನಂದ ಮುಂಡಾಡಿ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ಪ್ರಕರಣ: ತಿಮರೋಡಿ ಗಡಿಪಾರು ಬಗ್ಗೆ ಪೊಲೀಸರಿಂದ ಮೈಕ್ ಮೂಲಕ ಪ್ರಕಟಣೆ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕರ್ನಾಟಕ ರಾಜ್ಯ ಮಟ್ಟದ ವೇಟ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್: ಬಂದಾರುವಿನ ತೇಜಸ್ವಿನಿ ಪೂಜಾರಿ ರವರಿಗೆ ಎರಡು ಚಿನ್ನದ ಪದಕ

Suddi Udaya

ವಾಯ್ಸ್ ಆಫ್ ಮಲ್ನಾಡ್ ಏರ್ಪಡಿಸಿದ್ದ ಗಾಯನ ಸ್ಪರ್ಧೆಯಲ್ಲಿ ಫೈನಲ್ ಹಂತ ತಲುಪಿದ ಬಂದಾರುವಿನ ಕುಸುಮ ಎಂ ಎಸ್

Suddi Udaya

ಆರಂಬೋಡಿ: ನಾಟಿ ವೈದ್ಯೆ ಸೀತು ಪೂಜಾರ್ತಿ ನಿಧನ

Suddi Udaya
error: Content is protected !!