25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ

ಬೆಳ್ತಂಗಡಿ: ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ಹಾಗೂ ಸಮಯ ನಿರ್ವಹಣೆ ಬಗ್ಗೆ ವಲಯ ತರಬೇತುದಾರ ರಂಜಿತ್ ಹೆಚ್.ಡಿ ತರಬೇತಿಯನ್ನು ಇತ್ತೀಚೆಗೆ ನಡೆಸಿದರು.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು, ಉಪನ್ಯಾಸಕರು ಉಪಸ್ಥಿತರಿದ್ದರು.

Related posts

“ಪುಣ್ಯ ಕೋಟಿಗೆ ಒಂದು ಕೋಟಿ” ವಿಶೇಷ ಪರಿಕಲ್ಪನೆಯಲ್ಲಿ ನಡೆಯಲಿದೆ ನಂದಗೋಕುಲ ದೀಪೋತ್ಸವ

Suddi Udaya

ಬೆಳ್ತಂಗಡಿ: ಒಂದೇ ದಿನ 3 ಕಡೆಗಳಲ್ಲಿ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಧರ್ಮಸ್ಥಳದ ಸ್ನೇಕ್ ಪ್ರಕಾಶ್

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya

ಬಂಗಾಡಿ ಅಷ್ಟಪವಿತ್ರ ನಾಗಬ್ರಹ್ಮಲಿಂಗೇಶ್ವರ ದೇವಾಲಯದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ

Suddi Udaya

ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ: ದೈವದ ಪಾತ್ರಿ ಸೇವೆಯಿಂದ ನಿವೃತ್ತಿ ಹೊಂದಿದ್ದ ಪೂವಾಜೆ ರುಕ್ಮಯ್ಯ ಗೌಡರಿಗೆ ಸನ್ಮಾನ

Suddi Udaya
error: Content is protected !!