July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಎ.18 : ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ.ಅಭ್ಯರ್ಥಿ ಅಕ್ಟರ್ ಅವರು ಎ.18ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಈ ಬಗ್ಗೆ ‘ ಸುದ್ದಿ ಉದಯ’ ಪತ್ರಿಕೆಗೆ ಮಾಹಿತಿ ನೀಡಿರುವ ಅವರು ಇಂದು
ಎ.17ರಂದು ನಾಮಪತ್ರ ಸಲ್ಲಿಸಲು ನಿರ್ಧರವಾಗಿದ್ದರೂ, ಇಂದು ಇಬ್ಬರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿರುವುದರಿಂದ ನಾಮಪತ್ರ ಸಲ್ಲಿಸುವುದನ್ನು ಒಂದು ದಿನ ಮುಂದೂಡಿದ್ದಾರೆ.

Related posts

ಮೇಲಂತಬೆಟ್ಟು ಗ್ರಾ.ಪಂ. ಮಕ್ಕಳ ಗ್ರಾಮ ಸಭೆ

Suddi Udaya

ವಾಣಿ ಕಾಲೇಜಿನ ತುಳು ಸಂಘದ ಆಶ್ರಯದಲ್ಲಿ ‘ಆಟಿ ಒಂಜಿ ನೆಂಪು’ ಕಾರ್ಯಕ್ರಮ

Suddi Udaya

ನಡ ಪ್ರೌಢಶಾಲೆಯಲ್ಲಿ ತಾಲೂಕು ಶಿಕ್ಷಕರ ಸಮಾಲೋಚನ ಸಮಾರಂಭ

Suddi Udaya

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

Suddi Udaya

ಮಚ್ಚಿನ: ಕುಕ್ಕಿಲದಲ್ಲಿ ಗುಡ್ಡ ಕುಸಿದು ಮನೆ ಹಾಗೂ ಹಟ್ಟಿಗೆ ಸಂಪೂರ್ಣ ಹಾನಿ

Suddi Udaya

ಬೆಳ್ತಂಗಡಿ : ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್ ನೇಮಕ

Suddi Udaya
error: Content is protected !!