ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಅಳದಂಗಡಿಯಲ್ಲಿ ನಡೆದ ಮಕ್ಕಳ ಸಮ್ಮೇಳನದಲ್ಲಿ ಬಳಂಜ ಸ್ವಸ್ತಿ ಶೃತಿಕಾ ಯಕ್ಷಗಾನ ತರಬೇತಿ ಕಲಾ ಕೇಂದ್ರದ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ ನಡೆಯಿತು.

ಈ ಸಂದರ್ಭದಲ್ಲಿ ಹರೀಶ್ ಶೆಟ್ಟಿ ನಾಲ್ಕೂರು, ವಿಜಯ್ ಕುಮಾರ್ ಜೈನ್, ಸತೀಶ್ ಬಿ ಬಳಂಜ, ಸುರೇಶ್ ಪೂಜಾರಿ ಜೈಮಾತ ಮತ್ತು ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.

Leave a Comment

error: Content is protected !!