24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಎ.25: ಮರೋಡಿ ದೇವಸ್ಥಾನದಲ್ಲಿ ಚಂಡಿಕಾಯಾಗ, ಮೃತ್ಯುಂಜಯ ಹೋಮ

ಮರೋಡಿ: ಶ್ರೀ ಉಮಾಮಹೇಶ್ವರ ದೇವರ ಸನ್ನಿಧಾನದಲ್ಲಿ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ಚಂಡಿಕಾಯಾಗ, ಮೃತ್ಯುಂಜಯ ಹೋಮ, ಧನ್ವಂತರಿ ಹೋಮ,108 ಸೀಯಾಳ ಅಭಿಷೇಕ ಮತ್ತು ರಂಗಪೂಜೆಯು ಎ.25 ರಂದು ನಡೆಯಲಿದೆ.

ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ದೇವಳದ ಆಡಳಿತ ಮೊಕ್ತೇಸರ ದೇವೇಂದ್ರ ಹೆಗ್ಡೆ ಕೊಕ್ರಾಡಿ ತಿಳಿಸಿದರು.

Related posts

ಕರ್ನಾಟಕ ರಾಜ್ಯ ಗಸ್ತು ಅರಣ್ಯ ಪಾಲಕರ ಮತ್ತು ಅರಣ್ಯ ವೀಕ್ಷಕರ ಸಂಘ ಮಂಗಳೂರು ವಿಭಾಗದ ವತಿಯಿಂದ ಪರಿಸರ ಪ್ರೇಮಿ ಸಚಿನ್ ಭಿಡೆ ಮುಂಡಾಜೆ ರವರಿಗೆ ಸನ್ಮಾನ

Suddi Udaya

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

Suddi Udaya

ಉಜಿರೆ: ಪೆರ್ಲ ನಿವಾಸಿ ಕುಸುಮಾವತಿ ನಿಧನ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

Suddi Udaya
error: Content is protected !!