September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ: ಮಾಜಿ ಶಾಸಕ ವಸಂತ ಬಂಗೇರ , ಗಂಗಾಧರ ಗೌಡ, ಅಭ್ಯರ್ಥಿ ರಕ್ಷಿತ್ ಶಿವಾರಂ, ಬ್ಲಾಕ್ ಅಧ್ಯಕ್ಷರುಗಳಾದ ಶೈಲೇಶ್ ಕುಮಾರ್ ಮತ್ತು ರಂಜನ್ ಗೌಡರವರ ಶಿಫಾರಸ್ತಿನ ಮೇರೆಗೆ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಗೆ ಸತೀಶ್ ಕಾಶಿಪಟ್ಣ, ಪ್ರವೀಣ್ ವಿ ಜಿ ನಡ, ನಗರ ಬ್ಲಾಕ್ ಕಾಂಗ್ರೆಸ್ ಗೆ ಕೆ. ಸಾಹುಲ್ ಹಮೀದ್ ಮತ್ತು ಪ್ರಶಾಂತ್ ವೇಗಸ್ ರವರನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ರವರು ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕ ಮಾಡಿ ಆದೇಶ ಮಾಡಿರುತ್ತಾರೆ.

Related posts

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya

ಪೆರ್ಲ ಬೈಪಾಡಿ ಸ.ಪ್ರೌ. ಶಾಲೆ ಯಕ್ಷಗಾನ ನಾಟ್ಯ ತರಗತಿ ಉದ್ಘಾಟನೆ

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿಗೆ ಶೇ.93 ಫಲಿತಾಂಶ

Suddi Udaya

ಉಜಿರೆಯಲ್ಲಿ ರೈತ ಉತ್ಪಾದಕರ ಕಂಪನಿ ಉದ್ಘಾಟನೆ ಹಾಗೂ ಷೇರು ಪ್ರಮಾಣ ಪತ್ರ  ವಿತರಣೆ

Suddi Udaya

ಕಳಿಯ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ: ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ: ಶಾಸಕ ಹರೀಶ್ ಪೂಂಜ ಮತ್ತು ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಧ. ಮಂ. ಅನುದಾನಿತ ಸೆಕೆಂಡರಿ ಶಾಲೆಗೆ 99.29% ಫಲಿತಾಂಶ

Suddi Udaya
error: Content is protected !!