30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ಎಲ್ಲಾ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಮಾಡಲು ಹಾಗೂ ಹೊಸ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ಎ.18 ರಂದು ನಡೆಸಲಾಯಿತು.

ಶಿಬಿರದಲ್ಲಿ ತಾಲೂಕಿನ ಗ್ರಾಮೀಣ ಪೂರ್ವ ವಸತಿ ಕಾರ್ಯಕರ್ತರಾದ ವಿಪುಲ್, ಗ್ರಾಮ ಪಂಚಾಯತ್ ಉಜಿರೆ, ಚಿರಂಜೀವಿ ಗ್ರಾಮ ಪಂಚಾಯತ್ ಕಣಿಯೂರು, ರಾಧಿಕಾ ಗ್ರಾಮ ಪಂಚಾಯತ್ ಇಳoತಿಲ, ಕೀರ್ತನ್ ಗ್ರಾಮ ಪಂಚಾಯತ್ ಕೊಯ್ಯುರು, ಹರೀಶ್ ಗ್ರಾಮ ಪಂಚಾಯತ್ ಶಿರ್ಲಾಲು, ಶಮೀಮ ಭಾನು ಗ್ರಾಮ ಪಂಚಾಯತ್ ಪುದುವೆಟ್ಟು, ಮಾನಸ ಗ್ರಾಮ ಪಂಚಾಯತ್ ಗೇರುಕಟ್ಟೆ, ಪೌಝಿಯಾ ನಗರ ಪಂಚಾಯತ್ ಬೆಳ್ತಂಗಡಿ ಉಪಸ್ಥಿತರಿದ್ದರು.

ಜಿಲ್ಲಾ ವೈದ್ಯಕೀಯ ಮಂಡಳಿ ಅನೇಕ ಬುದ್ದಿ ಮಂಧ್ಯ ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವಲ್ಲಿ ಸಹಕರಿಸಿ ಸೌಲಭ್ಯ ವನ್ನು ಪಡೆದುಕೊಂಡರು.

Related posts

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಮ್ ಅವರ ಚುನಾವಣಾ ಕಚೇರಿ ಉದ್ಘಾಟನೆ

Suddi Udaya

ಸ್ವ-ಉದ್ಯೋಗ ಅಥವಾ ಉದ್ಯೋಗ ತಯಾರಿಕಾ ತರಬೇತಿಗೆ ಅರ್ಜಿ ಆಹ್ವಾನ

Suddi Udaya

ಕಸ್ತೂರಿ ರಂಗನ್ ವರದಿಯನ್ನು ವಿರೋಧಿಸಿ ನಾವೂರು ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ

Suddi Udaya

ಗುಂಡೂರಿ ಕಟ್ಟೆ ಸ್ಪೋರ್ಟ್ಸ್ ಕ್ಲಬ್ ಇದರ ಆಶ್ರಯದಲ್ಲಿ 3ನೇ ವರ್ಷದ 65 ಕೆ.ಜಿ ವಿಭಾಗದ ಮುಕ್ತ ಮ್ಯಾಟ್ ಕಬಡ್ಡಿ

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya
error: Content is protected !!