24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ಎಲ್ಲಾ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಮಾಡಲು ಹಾಗೂ ಹೊಸ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ಎ.18 ರಂದು ನಡೆಸಲಾಯಿತು.

ಶಿಬಿರದಲ್ಲಿ ತಾಲೂಕಿನ ಗ್ರಾಮೀಣ ಪೂರ್ವ ವಸತಿ ಕಾರ್ಯಕರ್ತರಾದ ವಿಪುಲ್, ಗ್ರಾಮ ಪಂಚಾಯತ್ ಉಜಿರೆ, ಚಿರಂಜೀವಿ ಗ್ರಾಮ ಪಂಚಾಯತ್ ಕಣಿಯೂರು, ರಾಧಿಕಾ ಗ್ರಾಮ ಪಂಚಾಯತ್ ಇಳoತಿಲ, ಕೀರ್ತನ್ ಗ್ರಾಮ ಪಂಚಾಯತ್ ಕೊಯ್ಯುರು, ಹರೀಶ್ ಗ್ರಾಮ ಪಂಚಾಯತ್ ಶಿರ್ಲಾಲು, ಶಮೀಮ ಭಾನು ಗ್ರಾಮ ಪಂಚಾಯತ್ ಪುದುವೆಟ್ಟು, ಮಾನಸ ಗ್ರಾಮ ಪಂಚಾಯತ್ ಗೇರುಕಟ್ಟೆ, ಪೌಝಿಯಾ ನಗರ ಪಂಚಾಯತ್ ಬೆಳ್ತಂಗಡಿ ಉಪಸ್ಥಿತರಿದ್ದರು.

ಜಿಲ್ಲಾ ವೈದ್ಯಕೀಯ ಮಂಡಳಿ ಅನೇಕ ಬುದ್ದಿ ಮಂಧ್ಯ ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವಲ್ಲಿ ಸಹಕರಿಸಿ ಸೌಲಭ್ಯ ವನ್ನು ಪಡೆದುಕೊಂಡರು.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ‘ಅಷ್ಟೋತ್ತರ ಸಹಸ್ರನಾಳಿಕೇರ ಶ್ರೀ ಮಹಾಗಣಪತಿ ಹೋಮ, ತಾಯಂದಿರ ಹಾಲುಣಿಸುವ ಕೊಠಡಿ ಲೋಕಾರ್ಪಣೆ ಹಾಗೂ ಕ್ಷೇತ್ರ ಪರಿಚಯ ಪುಸ್ತಕ ಬಿಡುಗಡೆ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ವಿದ್ಯುತ್ ಕಂಬಗಳು

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವರ ವಾರ್ಷಿಕ ಜಾತ್ರೆ: ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಾನವಿಕ ಸಂಘ ಹಾಗೂ ಐಕ್ಯುಎಸಿ ಆಶ್ರಯದಲ್ಲಿ ‘ವಿಶ್ರುತಿ 2k24’ ಹಬ್ಬ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!