22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಬೆಳ್ತಂಗಡಿ: ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

ಬೆಳ್ತಂಗಡಿ : ತಾಲೂಕು ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ಎಲ್ಲಾ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಮಾಡಲು ಹಾಗೂ ಹೊಸ ಗುರುತಿಸುವಿಕೆಯ ಶಿಬಿರವನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ವಿಕಲಚೇತನ ಮೇಲ್ವಿಚಾರಕರು (MRW ) ರವರಾದ ಜೋನ ಬ್ಯಾಪಿಸ್ಟ್ ರವರ ಮುಂದಾಳತ್ವದಲ್ಲಿ ಎ.18 ರಂದು ನಡೆಸಲಾಯಿತು.

ಶಿಬಿರದಲ್ಲಿ ತಾಲೂಕಿನ ಗ್ರಾಮೀಣ ಪೂರ್ವ ವಸತಿ ಕಾರ್ಯಕರ್ತರಾದ ವಿಪುಲ್, ಗ್ರಾಮ ಪಂಚಾಯತ್ ಉಜಿರೆ, ಚಿರಂಜೀವಿ ಗ್ರಾಮ ಪಂಚಾಯತ್ ಕಣಿಯೂರು, ರಾಧಿಕಾ ಗ್ರಾಮ ಪಂಚಾಯತ್ ಇಳoತಿಲ, ಕೀರ್ತನ್ ಗ್ರಾಮ ಪಂಚಾಯತ್ ಕೊಯ್ಯುರು, ಹರೀಶ್ ಗ್ರಾಮ ಪಂಚಾಯತ್ ಶಿರ್ಲಾಲು, ಶಮೀಮ ಭಾನು ಗ್ರಾಮ ಪಂಚಾಯತ್ ಪುದುವೆಟ್ಟು, ಮಾನಸ ಗ್ರಾಮ ಪಂಚಾಯತ್ ಗೇರುಕಟ್ಟೆ, ಪೌಝಿಯಾ ನಗರ ಪಂಚಾಯತ್ ಬೆಳ್ತಂಗಡಿ ಉಪಸ್ಥಿತರಿದ್ದರು.

ಜಿಲ್ಲಾ ವೈದ್ಯಕೀಯ ಮಂಡಳಿ ಅನೇಕ ಬುದ್ದಿ ಮಂಧ್ಯ ಮಾನಸಿಕ ವಿಕಲಚೇತನರಿಗೆ ಗುರುತಿನ ಚೀಟಿ ನೀಡುವಲ್ಲಿ ಸಹಕರಿಸಿ ಸೌಲಭ್ಯ ವನ್ನು ಪಡೆದುಕೊಂಡರು.

Related posts

ಉಜಿರೆ ಎಸ್‌ಡಿಎಂ ಕಾಲೇಜು ಮತ್ತು ಎಸ್‌ಡಿಎಂ ಕ್ರೀಡಾ ಸಂಘದ ವತಿಯಿಂದ ಯೋಗ ಶಿಬಿರ ಉದ್ಘಾಟನೆ

Suddi Udaya

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಬೆಳಾಲು: ಮಾಯ ಅಂಗನವಾಡಿ ಕೇಂದ್ರದಲ್ಲಿ ಪೋಷಣಾ ಅಭಿಯಾನ ಕಾರ್ಯಕ್ರಮ

Suddi Udaya

ಫೆ.24: ಗುರುವಾಯನಕೆರೆಯಲ್ಲಿ ನಿಸರ್ಗ ಆರ್ಕೇಡ್ ಲೋಕಾರ್ಪಣೆ

Suddi Udaya

ಪಡ್ಯಾರಬೆಟ್ಟು ಕ್ಷೇತ್ರಕ್ಕೆ ಬೇಟಿ ನೀಡಿದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ

Suddi Udaya
error: Content is protected !!