24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ.ಅಭ್ಯರ್ಥಿ ಅಕ್ಬರ್ ರವರು ಎ.18ರಂದು ಕಾರ್ಯಕರ್ತರು, ಅಭಿಮಾನಿಗಳ ಸಮ್ಮುಖದಲ್ಲಿ ತಾಲೂಕು ಆಡಳಿತ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಅಯ್ಯಪ್ಪ ದೇವಸ್ಥಾನ ರಾಮನಗರ ಸಂತೆಕಟ್ಟೆಯಿಂದ ತಾಲೂಕು ಆಡಳಿತ ಸೌಧ ದವರೆಗೆ ಎಸ್.ಡಿ.ಪಿ.ಐ. ಕಾರ್ಯಕರ್ತರ, ಅಭಿಮಾನಿಗಳ ಬೃಹತ್ ಮೆರವಣಿಗೆ ನಡೆಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಲ್ಪೋನ್ ಪ್ರಾಂಕೊ, ರಿಯಾಝ್ ಫರಂಗಿಪೇಟೆ, ಆನಂದ್ ಮಿತ್ತಬೈಲು , ರಾಜ್ಯ ಎಸ್.ಡಿ.ಪಿ.,ಐ ಸದಸ್ಯೆ ಝೀನತ್, ರಾಜ್ಯ ಕೋಶಾಧಿಕಾರಿ ನಸ್ರೀಯಾ ಬೆಳ್ಳಾರೆ, ನವಾಝ್‌ ಕಟ್ಟೆ, ಶಾಹೀದಾ ತಸ್ನೀಂ, ಹಾಗೂ ಎಸ್.ಡಿ.ಪಿ.ಐ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಲೋಕೋಪಯೋಗಿ ಇಲಾಖಾ ಗುತ್ತಿಗೆದಾರರ ಸಂಘದ ವಾರ್ಷಿಕ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ರವರಿಂದ ದೇವೆಂದ್ರ ಹೆಗ್ಡೆ ಕೊಕ್ರಾಡಿಯವರಿಗೆ ಸನ್ಮಾನ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ಕಡಿರುದ್ಯಾವರ ದ. ಕ. ಜಿ. ಪಂ ಹಿ. ಪ್ರಾ ಶಾಲೆಯಲ್ಲಿ ಎಸ್.ಡಿ.ಎಮ್.ಸಿ, ಪೋಷಕರ ಸಭೆ ಹಾಗೂ ಶಾಲಾ ಮಕ್ಕಳ ಸಂತೆ ಕಾರ್ಯಕ್ರಮ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya
error: Content is protected !!