September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ.ಅಭ್ಯರ್ಥಿ ಅಕ್ಬರ್ ರವರು ಎ.18ರಂದು ಕಾರ್ಯಕರ್ತರು, ಅಭಿಮಾನಿಗಳ ಸಮ್ಮುಖದಲ್ಲಿ ತಾಲೂಕು ಆಡಳಿತ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಅಯ್ಯಪ್ಪ ದೇವಸ್ಥಾನ ರಾಮನಗರ ಸಂತೆಕಟ್ಟೆಯಿಂದ ತಾಲೂಕು ಆಡಳಿತ ಸೌಧ ದವರೆಗೆ ಎಸ್.ಡಿ.ಪಿ.ಐ. ಕಾರ್ಯಕರ್ತರ, ಅಭಿಮಾನಿಗಳ ಬೃಹತ್ ಮೆರವಣಿಗೆ ನಡೆಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಲ್ಪೋನ್ ಪ್ರಾಂಕೊ, ರಿಯಾಝ್ ಫರಂಗಿಪೇಟೆ, ಆನಂದ್ ಮಿತ್ತಬೈಲು , ರಾಜ್ಯ ಎಸ್.ಡಿ.ಪಿ.,ಐ ಸದಸ್ಯೆ ಝೀನತ್, ರಾಜ್ಯ ಕೋಶಾಧಿಕಾರಿ ನಸ್ರೀಯಾ ಬೆಳ್ಳಾರೆ, ನವಾಝ್‌ ಕಟ್ಟೆ, ಶಾಹೀದಾ ತಸ್ನೀಂ, ಹಾಗೂ ಎಸ್.ಡಿ.ಪಿ.ಐ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಕಾರ್ಯಕರ್ತರ ಅಭಿನಂದನಾ ಸಭೆಯಲ್ಲಿ ಅಂತರಿಕ ಕಚ್ಚಾಟ ಬಹಿರಂಗ: ಬೂತುಗಳಲ್ಲಿ ಹಣ ಸಮರ್ಪಕವಾಗಿ ನಿರ್ವಹಣೆಯಾಗಿಲ್ಲ ಎಂದು ಹೇಳಿದ ಕಾರ್ಯಕರ್ತನನ್ನು ತಡೆದ ಬಂಗೇರ: ಬಂಗೇರ ಮಾತನ್ನು ವಿರೋಧಿಸಿ, ಸಭೆಯಿಂದ ಹೊರ ನಡೆದ ಪತ್ರಕರ್ತರು

Suddi Udaya

ನಿಡ್ಲೆ: ರಾಧಾಕೃಷ್ಣ ಆಚಾರ್ಯ ನಿಧನ

Suddi Udaya

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿಯ ಪಿಎಸ್ಐ ಓಡಿಯಪ್ಪ ಗೌಡ ಹಾಗೂ ಪುಂಜಾಲಕಟ್ಟೆಯ ಪಿಎಸ್ಐ ನಂದ ಕುಮಾರ್ ವರ್ಗಾವಣೆ

Suddi Udaya

ಎಸ್‌ಡಿಎಂ ಕಾಲೇಜು: ‘ಬರೋಡಾ ಅಚೀವರ್ಸ್ ಅವಾರ್ಡ್-2026’

Suddi Udaya

ಕಕ್ಕಿಂಜೆ: ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವಿಸುತ್ತಿದ್ದ ವ್ಯಕ್ತಿ ಪೊಲೀಸರ ವಶ

Suddi Udaya

ಭೀಕರ ರಸ್ತೆ ಅಪಘಾತ – ಮೂವರಿಗೆ ಗಂಭೀರ ಗಾಯ

Suddi Udaya
error: Content is protected !!