22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿ

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಎಸ್.ಡಿ.ಪಿ.ಐ.ಅಭ್ಯರ್ಥಿ ಅಕ್ಬರ್ ರವರು ಎ.18ರಂದು ಕಾರ್ಯಕರ್ತರು, ಅಭಿಮಾನಿಗಳ ಸಮ್ಮುಖದಲ್ಲಿ ತಾಲೂಕು ಆಡಳಿತ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.

ಅಯ್ಯಪ್ಪ ದೇವಸ್ಥಾನ ರಾಮನಗರ ಸಂತೆಕಟ್ಟೆಯಿಂದ ತಾಲೂಕು ಆಡಳಿತ ಸೌಧ ದವರೆಗೆ ಎಸ್.ಡಿ.ಪಿ.ಐ. ಕಾರ್ಯಕರ್ತರ, ಅಭಿಮಾನಿಗಳ ಬೃಹತ್ ಮೆರವಣಿಗೆ ನಡೆಯಿತು.

ಈ ಸಂದರ್ಭದಲ್ಲಿ ಎಸ್.ಡಿ.ಪಿ.ಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಲ್ಪೋನ್ ಪ್ರಾಂಕೊ, ರಿಯಾಝ್ ಫರಂಗಿಪೇಟೆ, ಆನಂದ್ ಮಿತ್ತಬೈಲು , ರಾಜ್ಯ ಎಸ್.ಡಿ.ಪಿ.,ಐ ಸದಸ್ಯೆ ಝೀನತ್, ರಾಜ್ಯ ಕೋಶಾಧಿಕಾರಿ ನಸ್ರೀಯಾ ಬೆಳ್ಳಾರೆ, ನವಾಝ್‌ ಕಟ್ಟೆ, ಶಾಹೀದಾ ತಸ್ನೀಂ, ಹಾಗೂ ಎಸ್.ಡಿ.ಪಿ.ಐ ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಗೋವಿಂದೂರು ಫ್ರೆಂಡ್ಸ್ ಪ್ರಯಾಣಿಕರ ತಂಗುದಾಣ ಉದ್ಘಾಟನೆ

Suddi Udaya

ಕೊಕ್ಕಡ ಮಂಡಲ ವತಿಯಿಂದ ಹಿಂದೂ ಸಂಗಮ

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
error: Content is protected !!