22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಮನೆಯ ಸಮೀಪ ಕಟ್ಟಿ ಹಾಕಿದ್ದ ದನದ ಕರುವನ್ನು ಚಿರತೆಯು ದನದ ಹಟ್ಟಿಗೆ ನುಗ್ಗಿ ಕೊಂದು ತಿಂದ ಘಟನೆ ಎ.18 ರಂದು ಮುಂಜಾನೆ 4 ಗಂಟೆಗೆ ನಡೆದಿದೆ.

ಪಂದಮಕ್ಕಲ್ ಮನೆಯ ನಿವಾಸಿ ತೇಸ್ಯಾಮ್ಮ ಪಿ.ಕೆ ಎಂಬವರ ಮನೆಯ ದನ ಇದ್ದಾಗಿದೆ.

ನೇರ್ತನೆ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಹಾಗೂ ಆನೆಗಳ ಹಾವಳಿ ತುಂಬಾ ಹೆಚ್ಚಾಗಿದ್ದು ಕೃಷಿಕರು ಆತಂಕದಲ್ಲಿಯೇ ಬದುಕುವ ಸ್ಥಿತಿ ಎದುರಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಈ ಪರಿಸರದಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು ರಾತ್ರಿ ಹಾಗೂ ಬೆಳಗಿನ ಜಾವ ಹೊರ ಬರಲು ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.

Related posts

ಬಂಟರ ಮಹಿಳಾ ವಿಭಾಗದಿಂದ “ಸ್ಪರ್ಶ” ಹೆಣ್ಣು ಮಕ್ಕಳ ಜಾಗೃತಿ ವಿಶೇಷ ಕಾರ್ಯಕ್ರಮ

Suddi Udaya

ಕಲ್ಮಂಜ: ಮಾಣಿಂಜೆ ಅಣೆಕಟ್ಟುವಿನಲ್ಲಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿಗಳು : ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಎಸ್.ಡಿ.ಎಂ ಕಾಲೇಜು : ದೆಹಲಿಯ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗಿಯಾದ ಕೆಡೆಟ್ ಗಳಿಗೆ ಅಭಿನಂದನಾ ಸಮಾರಂಭ

Suddi Udaya

ಕೊಕ್ಕಡದಲ್ಲಿ ನಿಲ್ಲಿಸಿದ್ದ ಮಾರುತಿ 800 ಕಾರು ಕಳ್ಳತನ

Suddi Udaya

ಜಿಲ್ಲಾಮಟ್ಟದ ಬಾಲಕ ಬಾಲಕಿಯರ ಕ್ರೀಡಾಕೂಟ: ಎಸ್ ಡಿ ಮ್ ಕಾಲೇಜಿನ 6 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಕಬಡ್ಡಿ ಪಂದ್ಯಾಟ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!