23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಮನೆಯ ಸಮೀಪ ಕಟ್ಟಿ ಹಾಕಿದ್ದ ದನದ ಕರುವನ್ನು ಚಿರತೆಯು ದನದ ಹಟ್ಟಿಗೆ ನುಗ್ಗಿ ಕೊಂದು ತಿಂದ ಘಟನೆ ಎ.18 ರಂದು ಮುಂಜಾನೆ 4 ಗಂಟೆಗೆ ನಡೆದಿದೆ.

ಪಂದಮಕ್ಕಲ್ ಮನೆಯ ನಿವಾಸಿ ತೇಸ್ಯಾಮ್ಮ ಪಿ.ಕೆ ಎಂಬವರ ಮನೆಯ ದನ ಇದ್ದಾಗಿದೆ.

ನೇರ್ತನೆ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಹಾಗೂ ಆನೆಗಳ ಹಾವಳಿ ತುಂಬಾ ಹೆಚ್ಚಾಗಿದ್ದು ಕೃಷಿಕರು ಆತಂಕದಲ್ಲಿಯೇ ಬದುಕುವ ಸ್ಥಿತಿ ಎದುರಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಈ ಪರಿಸರದಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು ರಾತ್ರಿ ಹಾಗೂ ಬೆಳಗಿನ ಜಾವ ಹೊರ ಬರಲು ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.

Related posts

ಧರ್ಮಸ್ಥಳ: ಅನ್ಯಕೋಮಿನ ಜೋಡಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

Suddi Udaya

ಬೆಳ್ತಂಗಡಿಯ ಮಾಜಿ ಶಾಸಕ ದಿ| ವಸಂತ ಬಂಗೇರಿಗೆ ಶ್ರೀ ರಾಘವೇಂದ್ರ ಮಠದ ವತಿಯಿಂದ ನುಡಿನಮನ

Suddi Udaya

ನೇರ ನಗದು ವರ್ಗಾವಣೆ: ಬ್ಯಾಂಕ್ ಖಾತೆ ಸಕ್ರಿಯಗೊಳಿಸಲು ಸೂಚನೆ

Suddi Udaya

ಎಸ್‌ಡಿಪಿಐ ವತಿಯಿಂದ ಪೆರಾಲ್ದರಕಟ್ಟೆಯಲ್ಲಿ ಕಂಡಡ್ ಒಂಜಿದಿನ ಕ್ರೀಡಾಕೂಟ.

Suddi Udaya

ತೆಂಕಕಾರಂದೂರು ಸಂತಾನ ಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಕೊಕ್ಕಡ: ಹಳ್ಳಿಂಗೇರಿ ನಿವಾಸಿ ರಾಧಾಕೃಷ್ಣ ನಿಧನ

Suddi Udaya
error: Content is protected !!