September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಮನೆಯ ಸಮೀಪ ಕಟ್ಟಿ ಹಾಕಿದ್ದ ದನದ ಕರುವನ್ನು ಚಿರತೆಯು ದನದ ಹಟ್ಟಿಗೆ ನುಗ್ಗಿ ಕೊಂದು ತಿಂದ ಘಟನೆ ಎ.18 ರಂದು ಮುಂಜಾನೆ 4 ಗಂಟೆಗೆ ನಡೆದಿದೆ.

ಪಂದಮಕ್ಕಲ್ ಮನೆಯ ನಿವಾಸಿ ತೇಸ್ಯಾಮ್ಮ ಪಿ.ಕೆ ಎಂಬವರ ಮನೆಯ ದನ ಇದ್ದಾಗಿದೆ.

ನೇರ್ತನೆ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಹಾಗೂ ಆನೆಗಳ ಹಾವಳಿ ತುಂಬಾ ಹೆಚ್ಚಾಗಿದ್ದು ಕೃಷಿಕರು ಆತಂಕದಲ್ಲಿಯೇ ಬದುಕುವ ಸ್ಥಿತಿ ಎದುರಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಈ ಪರಿಸರದಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು ರಾತ್ರಿ ಹಾಗೂ ಬೆಳಗಿನ ಜಾವ ಹೊರ ಬರಲು ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.

Related posts

ಬೆಳ್ತಂಗಡಿ ತಾಲೂಕು ಬೀಡಿ ಗುತ್ತಿಗೆ ಸಂಘದ ನೂತನ ಅಧ್ಯಕ್ಷರಾಗಿ ಸಿ. ಮಹಮ್ಮದ್ ಕಕ್ಕಿಂಜೆ, ಕಾರ್ಯದರ್ಶಿಯಾಗಿ ರಫಾಯಲ್ ವೇಗಸ್ ಆಯ್ಕೆ

Suddi Udaya

ಕಲ್ಮಂಜ ಹಾಗೂ ಮುಂಡಾಜೆ ಗ್ರಾಮದಲ್ಲಿ ಗುಡ್ಡ ಕುಸಿದು ರಸ್ತೆಗೆ ಹಾನಿ

Suddi Udaya

ಕುದ್ರಾಯ ಸಮೀಪದ ಬೋಳಿಯಾರುನಲ್ಲಿ ಮೋರಿಯ ತಡೆಗೋಡೆ ಕುಸಿತ

Suddi Udaya

ಬೆಳ್ತಂಗಡಿ ಸಂಜೀವಿನಿ ಲೋಕೋಸ್ ತರಬೇತಿ

Suddi Udaya

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

Suddi Udaya

ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರ ನೆಲ್ಯಾಡಿಯಲ್ಲಿ ನೂತನ ಟ್ರಸ್ಟಿಗಳ ಪದಗ್ರಹಣ

Suddi Udaya
error: Content is protected !!