23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ : ನೇರ್ತನೆಯಲ್ಲಿ ದನದ ಕರುವಿನ ಮೇಲೆ ಚಿರತೆ ದಾಳಿ

ಧರ್ಮಸ್ಥಳ: ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಮನೆಯ ಸಮೀಪ ಕಟ್ಟಿ ಹಾಕಿದ್ದ ದನದ ಕರುವನ್ನು ಚಿರತೆಯು ದನದ ಹಟ್ಟಿಗೆ ನುಗ್ಗಿ ಕೊಂದು ತಿಂದ ಘಟನೆ ಎ.18 ರಂದು ಮುಂಜಾನೆ 4 ಗಂಟೆಗೆ ನಡೆದಿದೆ.

ಪಂದಮಕ್ಕಲ್ ಮನೆಯ ನಿವಾಸಿ ತೇಸ್ಯಾಮ್ಮ ಪಿ.ಕೆ ಎಂಬವರ ಮನೆಯ ದನ ಇದ್ದಾಗಿದೆ.

ನೇರ್ತನೆ ಪರಿಸರದಲ್ಲಿ ಕಳೆದ ಕೆಲ ದಿನಗಳಿಂದ ಚಿರತೆ ಹಾಗೂ ಆನೆಗಳ ಹಾವಳಿ ತುಂಬಾ ಹೆಚ್ಚಾಗಿದ್ದು ಕೃಷಿಕರು ಆತಂಕದಲ್ಲಿಯೇ ಬದುಕುವ ಸ್ಥಿತಿ ಎದುರಾಗಿದೆ.

ಕಳೆದ ಕೆಲ ದಿನಗಳ ಹಿಂದೆ ಈ ಪರಿಸರದಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು ರಾತ್ರಿ ಹಾಗೂ ಬೆಳಗಿನ ಜಾವ ಹೊರ ಬರಲು ಭಯ ಪಡುವಂತಹ ವಾತಾವರಣ ನಿರ್ಮಾಣವಾಗಿದೆ.

Related posts

ಬೆಳ್ತಂಗಡಿಯ ಶ್ರೀರಾಘವೇಂದ್ರ ಮಠದಲ್ಲಿ ಬ್ರಹ್ಮಕಲಶೋತ್ಸವ : ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಪಿ.ಎಂ. ಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹುದ್ದೂರ್ ಶಾಸ್ತ್ರಿ ಜನ್ಮದಿನಾಚರಣೆ

Suddi Udaya

ಲಾಯಿಲ : ಕುಲೆಂಜಿಲೋಡಿ ಅಯೋಧ್ಯ ನಗರ ಭಾಗದಲ್ಲಿ ತೀವ್ರ ವಿದ್ಯುತ್ ಸಮಸ್ಯೆ: ಕೂಡಲೇ ಸರಿಪಡಿಸುವಂತೆ ಮೆಸ್ಕಾಂ ಇಲಾಖೆಗೆ ಲಾಯಿಲ ಗ್ರಾ.ಪಂ. ನಿಂದ ಮನವಿ

Suddi Udaya

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya
error: Content is protected !!