29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ ನಿಧನ

ಮೊಗ್ರು: ಇಲ್ಲಿಯ ಮುಗೇರಡ್ಕ ನೆಕ್ಕರಾಜೆ ನಿವಾಸಿ ವಿಶ್ವನಾಥ್ ಗೌಡ (35ವ) ರವರು ಅಧಿಕ ರಕ್ತದೊತ್ತಡದಿಂದ ಇತ್ತೀಚೆಗೆ ನಿಧನರಾದರು.

ಇವರು ಮುಗೇರಡ್ಕ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ನ ಸದಸ್ಯರಾಗಿದ್ದು, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿದ್ದರು. ಉತ್ತಮ ಕಬಡ್ಡಿ ಆಟಗಾರರಾಗಿದ್ದರು.

ಮೃತರು ತಂದೆ ನಾಗಪ್ಪ ಗೌಡ, ಸಹೋದರಾದ ಗಿರೀಶ್ , ಸುರೇಶ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕುಕ್ಕೇಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya

ಮಂಗಳೂರು ಸಂಸದ ಬ್ರಿಜೇಶ್ ಚೌಟ ರವರ ಮನವಿಯನ್ನು ಪರಿಗಣಿಸಿ ದೆಹಲಿಯಲ್ಲಿ JBF ಪೆಟ್ರೋಕೆಮಿಕಲ್ಸ್‌ ಮತ್ತು GAIL ನ ವಿಲೀನದ ಸಮಸ್ಯೆಗಳ ಕುರಿತು ಚರ್ಚೆ

Suddi Udaya

ಬೆಳ್ತಂಗಡಿ ಅಬಕಾರಿ ನಿರೀಕ್ಷಕ ನವೀನ್ ಕುಮಾರ್ ವರ್ಗಾವಣೆ: ನೂತನ ಅಬಕಾರಿ ನಿರೀಕ್ಷಕರಾಗಿ ಸೌಮ್ಯಲತಾ ಎನ್. ನೇಮಕ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!