22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾಜಿ‌ ಸಚಿವ ಯು.ಟಿ ಖಾದರ್ ಕಾಜೂರು ದರ್ಗಾಶರೀಫ್ ಗೆ ಭೇಟಿ

ಬೆಳ್ತಂಗಡಿ: ಮಂಗಳೂರು (ಉಳ್ಳಾಲ) ವಿಧಾನ‌ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ‌ಮಾಜಿ‌ ಸಚಿವ ಹಾಗೂ ವಿಧಾನ ಸಭೆಯ ಪ್ರತಿಪಕ್ಷದ ಉಪನಾಯಕರಾಗಿದ್ದ ಯು.ಟಿ ಖಾದರ್ ಅವರು ಎ.17 ರಂದು ಇತಿಹಾಸ ಪ್ರಸಿದ್ಧ ಕಾಜೂರು ದರ್ಗಾಶರೀಫ್ ಗೆ ಭೇಟಿ ಮಾಡಿ ದುಆ ಪ್ರಾರ್ಥನೆ ಸಲ್ಲಿಸಿದರು.


ಕಾಜೂರು ತಂಙಳ್ ಅವರನ್ನು ಭೇಟಿ ಮಾಡಿ ದುಆ ಆಶೀರ್ವಾದ ಪಡೆದರು.
ಈ ವೇಳೆ ದರ್ಗಾ ಕಮಿಟಿಯಿಂದ ಪ್ರಧಾನ ಕಾರ್ಯದರ್ಶಿ, ಜಿಲ್ಲಾ ವಕ್ಫ್ ಬೋರ್ಡ್ ಸದಸ್ಯ ಜೆ.ಹೆಚ್ ಅಬೂಬಕ್ಕರ್ ಸಿದ್ದೀಕ್ ಕಾಜೂರು ಸನ್ಮಾನಿಸಿ ಗೌರವ ಸಲ್ಲಿಸಿದರು. ಕಾಜೂರು ತಂಙಳ್ ಅವರೂ ಖಾದರ್ ಅವರನ್ನು ಸನ್ಮಾನಿಸಿದರು.

Related posts

ಇಂದಬೆಟ್ಟು: ಕಲ್ಲಾಜೆ ನಿವಾಸಿ ವಸಂತ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದ ಪ್ರದಾನ ಸಮಾರಂಭ

Suddi Udaya

ಶಿರ್ಲಾಲು: ಬಸ್ಸ್ ಚಾಲಕ, ಯುವಕ ಶಶಿಧರ ದೇವಾಡಿಗ ನಿಧನ

Suddi Udaya

ಮೇಲಂತಬೆಟ್ಟು: ಪಕ್ಕಿದಕಲ ನವೋದಯ ಯುವಕ & ಯುವತಿ ಮಂಡಲದ 27ನೇ ವರ್ಷದ ಸಾರ್ವಜನಿಕ ಆಟೋಟ ಸ್ಪರ್ಧೆ ಹಾಗೂ ಮೋಟೋಕ್ರಾಸ್ 2025 ಪೋಸ್ಟರ್ ಬಿಡುಗಡೆ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya
error: Content is protected !!