23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

ಬೆಳ್ತಂಗಡಿ: ಜೆಸಿಐ ವತಿಯಿಂದ ಮೂರು ದಿವಸಗಳ ಕಾಲ ನಡೆಯುವ ವಲಯದ ಅತ್ಯುತ್ತಮ‌ ತರಬೇತಿ ಕಾರ್ಯಕ್ರಮಗಳಲ್ಲಿ ಒಂದಾದ ಸ್ಪೀಚ್ ಕ್ರಾಪ್ಟ್ ತರಬೇತಿ ಕಾರ್ಯಾಗಾರ ಎ.14-16 ರವರೆಗೆ ನಿಟ್ಟೆಯಲ್ಲಿ ನಡೆಯಿತು.

ಕೇವಲ‌ 30 ಜನ ಶಿಬಿರಾರ್ಥಿಗಳು ಮಾತ್ರ ಭಾಗವಹಿಸುವ ಈ ತರಬೇತಿ ಕಾರ್ಯಾಗಾರದಲ್ಲಿ ಮಾತುಗಾರಿಕೆಯ ಬಗ್ಗೆ ವಿವಿಧ ರೀತಿಯ ತರಬೇತಿಗಳನ್ನು ನೀಡಲಾಗಿತ್ತು. ಬೆಂಗಳೂರಿನ‌ ಅನುರಾಧ, ಹಾಗೂ ಮಂಗಳೂರಿನ ರಾಘವೇಂದ್ರ ಹೊಳ್ಳ, ಪ್ರಜಾಶ್ ಪೂಜಾರಿ ನಡೆಸಿದ ಈ ತರಬೇತಿಯಲ್ಲಿ ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಭಾಗವಹಿಸಿದ ಸದಸ್ಯ ಚಂದ್ರಹಾಸ ಬಳಂಜ ತಮ್ಮ ಮಾತುಗಾರಿಕೆಯಿಂದ, ಪ್ರತಿಭೆಯಿಂದ ಉತ್ತಮ ರೀತಿಯಲ್ಲಿ ತರಬೇತಿಯಲ್ಲಿ ಪಾಲ್ಗೊಂಡು ಔಟ್ ಸ್ಟ್ಯಾಂಡಿಗ್ ಪಾರ್ಟಿಸಿಪೆಂಟ್ ಆಗಿ ಮೂಡಿ ಬಂದಿದ್ದಾರೆ.

ಬೆಂಗಳೂರು, ಪುತ್ತೂರು, ಉಡುಪಿ, ಕುಂದಾಪುರ, ಮಂಗಳೂರಿನಿಂದ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರ

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya

ಶ್ಲೋಕ ಕಂಠಪಾಠ : ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ರಿಷಿಕ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಗ್ರಾ.ಪಂ. ಅಮೃತ ಸಭಾಂಗಣ ಉದ್ಘಾಟನೆ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡದಿಂದ ಷಷ್ಠಿ ಪೂರ್ತಿಯ ಸಮಾಲೋಚನಾ ಸಭೆ

Suddi Udaya
error: Content is protected !!