25.6 C
ಪುತ್ತೂರು, ಬೆಳ್ತಂಗಡಿ
September 11, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

ಬೆಳ್ತಂಗಡಿ: ಜೆಸಿಐ ವತಿಯಿಂದ ಮೂರು ದಿವಸಗಳ ಕಾಲ ನಡೆಯುವ ವಲಯದ ಅತ್ಯುತ್ತಮ‌ ತರಬೇತಿ ಕಾರ್ಯಕ್ರಮಗಳಲ್ಲಿ ಒಂದಾದ ಸ್ಪೀಚ್ ಕ್ರಾಪ್ಟ್ ತರಬೇತಿ ಕಾರ್ಯಾಗಾರ ಎ.14-16 ರವರೆಗೆ ನಿಟ್ಟೆಯಲ್ಲಿ ನಡೆಯಿತು.

ಕೇವಲ‌ 30 ಜನ ಶಿಬಿರಾರ್ಥಿಗಳು ಮಾತ್ರ ಭಾಗವಹಿಸುವ ಈ ತರಬೇತಿ ಕಾರ್ಯಾಗಾರದಲ್ಲಿ ಮಾತುಗಾರಿಕೆಯ ಬಗ್ಗೆ ವಿವಿಧ ರೀತಿಯ ತರಬೇತಿಗಳನ್ನು ನೀಡಲಾಗಿತ್ತು. ಬೆಂಗಳೂರಿನ‌ ಅನುರಾಧ, ಹಾಗೂ ಮಂಗಳೂರಿನ ರಾಘವೇಂದ್ರ ಹೊಳ್ಳ, ಪ್ರಜಾಶ್ ಪೂಜಾರಿ ನಡೆಸಿದ ಈ ತರಬೇತಿಯಲ್ಲಿ ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಭಾಗವಹಿಸಿದ ಸದಸ್ಯ ಚಂದ್ರಹಾಸ ಬಳಂಜ ತಮ್ಮ ಮಾತುಗಾರಿಕೆಯಿಂದ, ಪ್ರತಿಭೆಯಿಂದ ಉತ್ತಮ ರೀತಿಯಲ್ಲಿ ತರಬೇತಿಯಲ್ಲಿ ಪಾಲ್ಗೊಂಡು ಔಟ್ ಸ್ಟ್ಯಾಂಡಿಗ್ ಪಾರ್ಟಿಸಿಪೆಂಟ್ ಆಗಿ ಮೂಡಿ ಬಂದಿದ್ದಾರೆ.

ಬೆಂಗಳೂರು, ಪುತ್ತೂರು, ಉಡುಪಿ, ಕುಂದಾಪುರ, ಮಂಗಳೂರಿನಿಂದ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಉಜಿರೆ ಖಲೀಫಾ ಜುಮಾ ಮಸೀದಿ ಹಾಗೂ ಅಲ್ ಬದ್ರಿಯಾ ಅರೇಬಿಕ್ ಮದರಸ ಕಮಿಟಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಮೋಗೇರೋಡಿ ಕನ್ಸ್ಟ್ರಕ್ಷನ್ ನೆವದಿಂದ ನಾಳೆಯಿಂದ ಕಾಮಗಾರಿ ಆರಂಭ

Suddi Udaya

ಕಾಶಿಪಟ್ಣ ಬಂಟರ ಗ್ರಾಮ ಸಮಿತಿಯ ಸಭೆ : ಸಮಿತಿ ರಚನೆ

Suddi Udaya

ಗುರುವಾಯನಕೆರೆ: ನಿಸರ್ಗ ಕರ್ಟನ್ & ವಾಲ್ ಪೇಪರ್ ಮಳಿಗೆಯಲ್ಲಿ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸ್ಪೆಷಲ್ ಡಿಸ್ಕೌಂಟ್ ಸೇಲ್

Suddi Udaya

ಅಗ್ರಿಲೀಫ್ ಮುಕುಟಕ್ಕೆ ಮತ್ತೊಂದು ಗರಿ : ರಾಷ್ಟ್ರ ಮಟ್ಟದ ಸ್ಪರ್ಧೆ -10ಲಕ್ಷ ನಗದು ಪ್ರಶಸ್ತಿ

Suddi Udaya

ತೆಂಕಕಾರಂದೂರಿನ ಗುಂಡೇರಿಯಲ್ಲಿ ನಗದು ಪತ್ತೆ: ಕಳೆದುಕೊಂಡವರು ಸೂಕ್ತ ಮಾಹಿತಿ ನೀಡಿ ಪಡೆದುಕೊಳ್ಳಲು ಮನವಿ

Suddi Udaya
error: Content is protected !!