25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

ಬೆಳ್ತಂಗಡಿ: ಜೆಸಿಐ ವತಿಯಿಂದ ಮೂರು ದಿವಸಗಳ ಕಾಲ ನಡೆಯುವ ವಲಯದ ಅತ್ಯುತ್ತಮ‌ ತರಬೇತಿ ಕಾರ್ಯಕ್ರಮಗಳಲ್ಲಿ ಒಂದಾದ ಸ್ಪೀಚ್ ಕ್ರಾಪ್ಟ್ ತರಬೇತಿ ಕಾರ್ಯಾಗಾರ ಎ.14-16 ರವರೆಗೆ ನಿಟ್ಟೆಯಲ್ಲಿ ನಡೆಯಿತು.

ಕೇವಲ‌ 30 ಜನ ಶಿಬಿರಾರ್ಥಿಗಳು ಮಾತ್ರ ಭಾಗವಹಿಸುವ ಈ ತರಬೇತಿ ಕಾರ್ಯಾಗಾರದಲ್ಲಿ ಮಾತುಗಾರಿಕೆಯ ಬಗ್ಗೆ ವಿವಿಧ ರೀತಿಯ ತರಬೇತಿಗಳನ್ನು ನೀಡಲಾಗಿತ್ತು. ಬೆಂಗಳೂರಿನ‌ ಅನುರಾಧ, ಹಾಗೂ ಮಂಗಳೂರಿನ ರಾಘವೇಂದ್ರ ಹೊಳ್ಳ, ಪ್ರಜಾಶ್ ಪೂಜಾರಿ ನಡೆಸಿದ ಈ ತರಬೇತಿಯಲ್ಲಿ ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಭಾಗವಹಿಸಿದ ಸದಸ್ಯ ಚಂದ್ರಹಾಸ ಬಳಂಜ ತಮ್ಮ ಮಾತುಗಾರಿಕೆಯಿಂದ, ಪ್ರತಿಭೆಯಿಂದ ಉತ್ತಮ ರೀತಿಯಲ್ಲಿ ತರಬೇತಿಯಲ್ಲಿ ಪಾಲ್ಗೊಂಡು ಔಟ್ ಸ್ಟ್ಯಾಂಡಿಗ್ ಪಾರ್ಟಿಸಿಪೆಂಟ್ ಆಗಿ ಮೂಡಿ ಬಂದಿದ್ದಾರೆ.

ಬೆಂಗಳೂರು, ಪುತ್ತೂರು, ಉಡುಪಿ, ಕುಂದಾಪುರ, ಮಂಗಳೂರಿನಿಂದ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ತೆಂಕಕಾರಂದೂರು: ಕೃಷಿಕ ಕೇಶವ ಪೂಜಾರಿ ನಿಧನ

Suddi Udaya

ಕಾರು-ಬೈಕ್ ಡಿಕ್ಕಿ: ಬೈಕ್‌ ಸವಾರನಿಗೆ ಗಂಭೀರ ಗಾಯ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 2644 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಕೊಯ್ಯೂರಿನ ಮಾವಿನಕಟ್ಟೆ ಪರಂಗಡಿ ನಾಗಬನದಲ್ಲಿ ನಾಗತಂಬಿಲ ಸೇವೆ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya
error: Content is protected !!