July 27, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಪೀಚ್ ಕ್ರಾಪ್ಟ್ ತರಬೇತಿಯಲ್ಲಿ ಚಂದ್ರಹಾಸ ಬಳಂಜರವರಿಗೆ ಪ್ರಶಸ್ತಿ

ಬೆಳ್ತಂಗಡಿ: ಜೆಸಿಐ ವತಿಯಿಂದ ಮೂರು ದಿವಸಗಳ ಕಾಲ ನಡೆಯುವ ವಲಯದ ಅತ್ಯುತ್ತಮ‌ ತರಬೇತಿ ಕಾರ್ಯಕ್ರಮಗಳಲ್ಲಿ ಒಂದಾದ ಸ್ಪೀಚ್ ಕ್ರಾಪ್ಟ್ ತರಬೇತಿ ಕಾರ್ಯಾಗಾರ ಎ.14-16 ರವರೆಗೆ ನಿಟ್ಟೆಯಲ್ಲಿ ನಡೆಯಿತು.

ಕೇವಲ‌ 30 ಜನ ಶಿಬಿರಾರ್ಥಿಗಳು ಮಾತ್ರ ಭಾಗವಹಿಸುವ ಈ ತರಬೇತಿ ಕಾರ್ಯಾಗಾರದಲ್ಲಿ ಮಾತುಗಾರಿಕೆಯ ಬಗ್ಗೆ ವಿವಿಧ ರೀತಿಯ ತರಬೇತಿಗಳನ್ನು ನೀಡಲಾಗಿತ್ತು. ಬೆಂಗಳೂರಿನ‌ ಅನುರಾಧ, ಹಾಗೂ ಮಂಗಳೂರಿನ ರಾಘವೇಂದ್ರ ಹೊಳ್ಳ, ಪ್ರಜಾಶ್ ಪೂಜಾರಿ ನಡೆಸಿದ ಈ ತರಬೇತಿಯಲ್ಲಿ ಜೇಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಭಾಗವಹಿಸಿದ ಸದಸ್ಯ ಚಂದ್ರಹಾಸ ಬಳಂಜ ತಮ್ಮ ಮಾತುಗಾರಿಕೆಯಿಂದ, ಪ್ರತಿಭೆಯಿಂದ ಉತ್ತಮ ರೀತಿಯಲ್ಲಿ ತರಬೇತಿಯಲ್ಲಿ ಪಾಲ್ಗೊಂಡು ಔಟ್ ಸ್ಟ್ಯಾಂಡಿಗ್ ಪಾರ್ಟಿಸಿಪೆಂಟ್ ಆಗಿ ಮೂಡಿ ಬಂದಿದ್ದಾರೆ.

ಬೆಂಗಳೂರು, ಪುತ್ತೂರು, ಉಡುಪಿ, ಕುಂದಾಪುರ, ಮಂಗಳೂರಿನಿಂದ ಶಿಬಿರಾರ್ಥಿಗಳು ಭಾಗವಹಿಸಿದ್ದರು.

Related posts

ಹೊಸಂಗಡಿ: ಹಿಂದೂ ರುದ್ರ ಭೂಮಿಗೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಸಹಾಯಧನ

Suddi Udaya

ಭಕ್ತರ ಭಕುತಿಯ ಭಾವದಲ್ಲಿ ಮುಂಡೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಜಾತ್ರೋತ್ಸವ ಸಂಪನ್ನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya

ಉಜಿರೆ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಟ್ಯೂಮ್ ಸೆಂಟರ್ ನಲ್ಲಿ ಸ್ವಾತಂತ್ರ್ಯೋತ್ಸವ, ಕೃಷ್ಣಜನ್ಮಾಷ್ಟಮಿ ಹಾಗೂ ಗಣೇಶೋತ್ಸವ ಪ್ರಯುಕ್ತ ಡ್ಯಾನ್ಸ್ ಕಲಿಯಲು ಆಸಕ್ತಿ ಇರುವ ಮಕ್ಕಳಿಗೆ ಉಚಿತ ಪ್ರವೇಶ

Suddi Udaya

ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿಯಾಗಿ ಸಿ.ಕೆ ರೋಹಿನಿ ನೇಮಕ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya
error: Content is protected !!