24 C
ಪುತ್ತೂರು, ಬೆಳ್ತಂಗಡಿ
June 8, 2026
ಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವದ ಚಪ್ಪರ ಮೂಹೂರ್ತ

ತೋಟತ್ತಾಡಿ : ಇತಿಹಾಸ ಪ್ರಸಿದ್ಧ ಹೊಯ್ಸಲ ರಾಜರುಗಳಿಂದ ನಿರ್ಮಾಣಗೊಂಡು ಸುಮಾರು 900 ವರ್ಷಗಳ ಇತಿಹಾಸ ಹೊಂದಿರುವ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಮೇ.17ರಿಂದ 22 ರವರೆಗೆ ನೀಲೇಶ್ವರ ಆಲಂಬಾಡಿ ಬ್ರಹ್ಮಶ್ರೀ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದ್ದು ಇದರ ಚಪ್ಪರ ಮೂಹೂರ್ತವು ಎ.19 ರಂದು ನಡೆಯಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಕಾರ್ಯಾಧ್ಯಕ್ಷ ಅಶೋಕ್‌ಕುಮಾರ್ ಜೈನ್, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕಮಲಾಕ್ಷ ಪೂಜಾರಿ ಪಾದೆ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ನಾರಾಯಣ ಗೌಡ, ಚಪ್ಪರ ಸಮಿತಿಯ ಸಂಚಾಲಕ ಓಬಯ್ಯ ಗೌಡ ಬಾಯಿತ್ಯಾರು, ಸಹಸಂಚಾಲಕ ಲಕ್ಷ್ಮಣ ನೆಲ್ಲಿಗುಡ್ಡೆ, ಪ್ರಚಾರ ಸಮಿತಿ ಸಂಚಾಲಕ ಗಣೇಶ್ ಬೇರಿಕೆ, ಅಲಂಕಾರ ಸಮಿತಿ ಸಂಚಾಲಕ ಮಹೇಶ್ ಬೇರಿಕೆ, ಕಛೇರಿ ನಿರ್ವಹಣೆ ಸಮಿತಿಯಿಂದ ಪ್ರಸಾದ ಕೆ.ವಿ, ಕೃಷ್ಣ ಶೆಟ್ಟಿ ಮೂರ್ಜೆ, ಮುದರ ಕುಂಬಾರ, ಮೋಹನ ಕಳೆಂಜೆಟ್ಟು, ಗುರುವಪ್ಪ ಭಂಡಾರಿ, ಸೀತಾರಾಮ ಸಾಲಿಯಾನ್, ಶಿವದಾಸನ್, ಆರ್ಥಿಕ ಸಮಿತಿ ಸಂಚಾಲಕ ದಿನೇಶ್ ದೇವಸ್ಯ, ಸಾಂಸ್ಕೃತಿಕ ಸಮಿತಿಯ ಕಿರಣ್ ಅತ್ತಿದಡಿ, ಉಪಾಧ್ಯಕ್ಷ ತಿಮ್ಮಪ್ಪ ಹಾರಗಂಡಿ, ವ್ಯವಸ್ಥಾಪನಾ ಸಮಿತಿ ಕಾರ್ಯದರ್ಶಿ ಶ್ರೀಮತಿ ಪ್ರಮೀಳ ರಾಜೇಶ್, ಕಾರ್ಯದರ್ಶಿ ಈಶ್ವರ ಗೌಡ ಪಿ ಹೆಚ್, ಉಪಾಧ್ಯಕ್ಷ ಶಿವದಾಸನ್‌ ಪಾಲೆತ್ತಡಿ, ಗ್ರಾ.ಪಂ. ಸದಸ್ಯರು ದಯಾನಂದ ಜೆ.ಕೆ , ನಾರಾಯಣ ಶೆಟ್ಟಿ, ಚಿದಾನಂದ ಹೊಸಮನೆ, ಓಬಯ್ಯ ಬಾಯಿತ್ಯಾರು, ರಾಮಣ್ಣ ಗೌಡ ಹೇಡ್ಯೆರೂ, ಮಹಿಳಾ ಸಂಚಾಲಕಿ ರೇವತಿ, ಸಹ ಸಂಚಾಲಕಿ ಶಶಿಕಲಾ, ಆಹಾರ ಸಮಿತಿ ಸಂಚಾಲಕ ರಾಜೇಶ್ ಪಾದೆ, ಸ್ವಯಂ ಸೇವಕ ಸಮಿತಿ ಸಂಚಾಲಕ ಅಕಿಲ್ ಕಜೆ, ಮೋನಪ್ಪ ಮೂಡೈಲು, ಪ್ರಕಾಶ್ ಹೊಸಮಠ, ರಮೇಶ್ ಕುಂಬಾರ, ಕೃಷ್ಣಪ್ಪ ಪರಾರಿ, ಜತೆಕಾರ್ಯದರ್ಶಿ ಜಯಚಂದ್ರ ಬಾಯಿತ್ಯಾರು, ಅರ್ಚಕರಾದ ದಿವಕರ್ ಭಟ್, ಕಲಶ ಸಮಿತಿ ಶಾಜಿ ಮೋಹನ್, ಸಂತೆ ನಿರ್ವಹಣೆ ಸಮಿತಿ ಸಂಚಾಲಕ ರಾಜೇಶ್ ಮೂರ್ಜೆ, ವ್ಯವಸ್ಥಾಪನ ಸಮಿತಿ ಸದಸ್ಯ ಮೋಹಿನಿ, ಪಾರ್ಕಿಂಗ್ ಸಂಚಾಲಕ ಅವಿನಾಶ್ ಮೂರ್ಜೆ, ಶ್ರೀ ಸೋಮನಾಥೇಶ್ವರ ಭಜನಾ ಮಂಡಳಿ ಸ್ಥಾಪಕ ಅಧ್ಯಕ್ಷ ಶ್ರೀಧರ ಪೂಜಾರಿ ಮೂರ್ಜೆ, ವಿದ್ಯುತ್ ಸಮಿತಿ ಸಂಚಾಲಕ ಉಮೇಶ್ , ನೀರಾವರಿ ಸಮಿತಿ ಸಂಚಾಲಕ ವಸಂತ , ಆರ್ಥಿಕ ಸಮಿತಿ ಸಂಚಾಲಕ ದಿನೇಶ್ ದೇವಸ್ಯ ಮತ್ತು ಸಮಿತಿಗಳ ಸಂಚಾಲಕರು, ಉಪಸಂಚಾಲಕರು, ಸದಸ್ಯರು , ಊರ ಗಣ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಭಾಸ್ಕರ್ ನಾಯ್ಕರ ಮೇಲೆ ಹಲ್ಲೆ ನಡೆಸಿದ ಆರೋಪ: ಮಹೇಶ್‌ ಶೆಟ್ಟಿ ತಿಮರೋಡಿ ಮತ್ತಿತರರ ಮೇಲೆ ಕ್ರಮ ಕೈಗೊಳ್ಳದಿರುವುದನ್ನು ಪ್ರಶ್ನಿಸಿದ ಕೋರ್ಟು 15 ದಿನಗಳ ಒಳಗೆ ವರದಿ ಸಲ್ಲಿಸುವಂತೆ ಸೂಚನೆ

Suddi Udaya

ಮುಂಡಾಜೆಯ ರಸ್ತೆ ಬದಿ ಕಾಡಾನೆ ಪ್ರತ್ಯಕ್ಷ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಹೋಮಕುಂಡದ ಭೂಮಿ ಪೂಜೆ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya

ಉಜಿರೆ : ಅಮರ ಕವಿ ವಾಲ್ಮೀಕಿ ವಿಶೇಷ ಉಪನ್ಯಾಸ

Suddi Udaya
error: Content is protected !!