24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರವರನ್ನು ನೇಮಕ ಮಾಡಲಾಗಿದೆ.

ಬೆಳ್ತಂಗಡಿ ಬಿಜೆಪಿ ಪ್ರಭಾರಿಯಾಗಿದ್ದ ಜಿ.ಪಂ. ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡರವರು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರಯುಕ್ತ ನೂತನ ಪ್ರಭಾರಿಯಾಗಿ ಯತೀಶ್ ಆರ್‍ವಾರರವರಿಗೆ ಜವಾಬ್ದಾರಿಯನ್ನು ವಹಿಸಲಾಗಿದೆ.

ಬಿ.ಎ ಎಲ್.ಎಲ್.ಬಿ ಪದವೀಧರರಾಗಿರುವ ಇವರು ಮೂಲತಃ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್‍ವಾರ ನಿವಾಸಿಯಾಗಿದ್ದು, ಪ್ರಸುತ್ತ ಇವರು ಪುತ್ತೂರಿನ ಆರಾಧ್ಯ ಲೇಔಟ್ ನಿವಾಸಿಯಾಗಿದ್ದಾರೆ.

Related posts

ಕೊಕ್ಕಡ ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರೋತ್ಸವ

Suddi Udaya

ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ

Suddi Udaya

ಹೆರಾಜೆ ಕುಟುಂಬದ ಮೂಲ ಕ್ಷೇತ್ರ ಮುಗ್ಗ ಗುತ್ತುವಿನಲ್ಲಿ ಸ್ಪಂದನರವರ ಆತ್ಮವನ್ನು ಹಿರಿಯರೊಂದಿಗೆ ಸೇರಿಸುವ ಕಾರ್ಯಕ್ರಮ ನಟ ವಿಜಯರಾಘವೇಂದ್ರ ಕುಟುಂಬಸ್ಥರು ಭಾಗಿ

Suddi Udaya

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಶ್ರಮದಾನ ಆರಂಭ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya
error: Content is protected !!