32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರವರನ್ನು ನೇಮಕ ಮಾಡಲಾಗಿದೆ.

ಬೆಳ್ತಂಗಡಿ ಬಿಜೆಪಿ ಪ್ರಭಾರಿಯಾಗಿದ್ದ ಜಿ.ಪಂ. ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡರವರು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರಯುಕ್ತ ನೂತನ ಪ್ರಭಾರಿಯಾಗಿ ಯತೀಶ್ ಆರ್‍ವಾರರವರಿಗೆ ಜವಾಬ್ದಾರಿಯನ್ನು ವಹಿಸಲಾಗಿದೆ.

ಬಿ.ಎ ಎಲ್.ಎಲ್.ಬಿ ಪದವೀಧರರಾಗಿರುವ ಇವರು ಮೂಲತಃ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್‍ವಾರ ನಿವಾಸಿಯಾಗಿದ್ದು, ಪ್ರಸುತ್ತ ಇವರು ಪುತ್ತೂರಿನ ಆರಾಧ್ಯ ಲೇಔಟ್ ನಿವಾಸಿಯಾಗಿದ್ದಾರೆ.

Related posts

ನಿಡ್ಲೆ ಶೀರೂರು ಪರ್ಯಾಯ ಸ್ವಾಗತ ಸಮಿತಿಯಿಂದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಹುಟ್ಟೂರ ಗೌರವಾರ್ಪಣೆ

Suddi Udaya

ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆ: ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯ ಹಳೆ ವಿದ್ಯಾರ್ಥಿನಿ ಡಾ| ಶಿವಾನಿ ಎಂ.ಡಿ ರವರಿಗೆ ಅಭಿನಂದನ ಕಾರ್ಯಕ್ರಮ

Suddi Udaya

ನ.9: ನಾಳ-ಗೇರುಕಟ್ಟೆ ಯಕ್ಷಾರಾಧನಾ ಕಲಾ ಪ್ರತಿಷ್ಠಾನ ಸಹಯೋಗದೊಂದಿಗೆ “ಯಕ್ಷೋತ್ಸವ”

Suddi Udaya

ಮೈಸೂರಿನಲ್ಲಿ ಬಾಲಕಿಯರ ವಿಭಾಗದ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟ: ಜಿದ್ದಾಜಿದ್ದಿನ ಪಂದ್ಯಾವಳಿಯಲ್ಲಿ ಸತತ 9ನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಬಂದಾರು ಶಾಲೆ

Suddi Udaya

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya
error: Content is protected !!