22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಯತೀಶ್ ಆರ್‍ವಾರವರನ್ನು ನೇಮಕ ಮಾಡಲಾಗಿದೆ.

ಬೆಳ್ತಂಗಡಿ ಬಿಜೆಪಿ ಪ್ರಭಾರಿಯಾಗಿದ್ದ ಜಿ.ಪಂ. ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡರವರು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಪ್ರಯುಕ್ತ ನೂತನ ಪ್ರಭಾರಿಯಾಗಿ ಯತೀಶ್ ಆರ್‍ವಾರರವರಿಗೆ ಜವಾಬ್ದಾರಿಯನ್ನು ವಹಿಸಲಾಗಿದೆ.

ಬಿ.ಎ ಎಲ್.ಎಲ್.ಬಿ ಪದವೀಧರರಾಗಿರುವ ಇವರು ಮೂಲತಃ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ಆರ್‍ವಾರ ನಿವಾಸಿಯಾಗಿದ್ದು, ಪ್ರಸುತ್ತ ಇವರು ಪುತ್ತೂರಿನ ಆರಾಧ್ಯ ಲೇಔಟ್ ನಿವಾಸಿಯಾಗಿದ್ದಾರೆ.

Related posts

ವೇಣೂರು ಪೊಲೀಸ್ ಠಾಣೆ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಮಾದಕ ವಸ್ತುಗಳ ದುರುಪಯೋಗ ಅಕ್ರಮ ಸಾಗಾಣೆ ವಿರುದ್ಧದ ಜನಜಾಗೃತಿ ಅಭಿಯಾನ ಹಾಗೂ ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಂಭ್ರಮದ ಮಕ್ಕಳ ದಿನಾಚರಣೆ

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ಮಂಜೊಟ್ಟಿ ದ್ವಿಚಕ್ರ ವಾಹನಕ್ಕೆಬಸ್‌ ಡಿಕ್ಕಿ: ಗಂಭೀರ ಗಾಯಗೊಂಡಿದ್ದ ಯುವಕ ಸಾವು

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ವತಿಯಿಂದ ಸಾಮಾಜಿಕ ನ್ಯಾಯ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗಾಗಿ ಸ್ಮೈಲಿ ವರ್ಲ್ಡ್ ಮಕ್ಕಳ ಪಾಕ್೯ ಉದ್ಘಾಟನೆ

Suddi Udaya
error: Content is protected !!