22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಮಲೆಬೆಟ್ಟು ನೀರಕಜೆ ಮನೆಯ ಮಹೇಶ್ ಎ.19ರಂದು ವಿಧಾನ ಸಭಾ ಚುನಾವಣೆಗೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಸೊಮ ಮತ್ತು ಜಾನಕಿ ದಂಪತಿಯ ಪುತ್ರನಾಗಿರುವ ಇವರು ವಿದ್ಯಾಭ್ಯಾಸದ ಬಳಿಕ ಮೂಡಿಗೆರೆ ಬಸ್ಕಲ್, ಅಂಡಿಂಜೆ, ಪ್ರಸ್ತುತ 7 ವರ್ಷಗಳಿಂದ ಕೊಯ್ಯೂರು ಮಲೆಬೆಟ್ಟು ಹೀಗೆ ಒಟ್ಟು‌11 ವರ್ಷಗಳಿಂದ ಅಟೋ ಚಾಲಕನಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ.
ವೃತ್ತಿಯ ಜೊತೆಗೆ ಸಮಾಜಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ.

Related posts

ಲಾಯಿಲ ಸಂಗಾತಿ ನಗರದಲ್ಲಿ ವಿದ್ಯುತ್ ಕಂಬದ ಮೇಲೆ ಬಿದ್ದು ರಸ್ತೆಗೆ ಅಡ್ಡಲಾಗಿ ಉರುಳಿದ 3 ಮರಗಳು

Suddi Udaya

ಅಳದಂಗಡಿಯ ಡಾ| ಮಮತಾ ಎಚ್ ರವರಿಗೆ ಉತ್ತಮ ಶಿಕ್ಷಕಿ ಪ್ರಶಸ್ತಿ

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!