September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ವಿಧಾನಸಭಾ ಚುನಾವಣೆಗೆ ಪಕ್ಷೇತರರಾಗಿ ಮಹೇಶ್ ನಾಮಪತ್ರ

ಬೆಳ್ತಂಗಡಿ: ಕೊಯ್ಯೂರು ಗ್ರಾಮದ ಮಲೆಬೆಟ್ಟು ನೀರಕಜೆ ಮನೆಯ ಮಹೇಶ್ ಎ.19ರಂದು ವಿಧಾನ ಸಭಾ ಚುನಾವಣೆಗೆ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಸೊಮ ಮತ್ತು ಜಾನಕಿ ದಂಪತಿಯ ಪುತ್ರನಾಗಿರುವ ಇವರು ವಿದ್ಯಾಭ್ಯಾಸದ ಬಳಿಕ ಮೂಡಿಗೆರೆ ಬಸ್ಕಲ್, ಅಂಡಿಂಜೆ, ಪ್ರಸ್ತುತ 7 ವರ್ಷಗಳಿಂದ ಕೊಯ್ಯೂರು ಮಲೆಬೆಟ್ಟು ಹೀಗೆ ಒಟ್ಟು‌11 ವರ್ಷಗಳಿಂದ ಅಟೋ ಚಾಲಕನಾಗಿ ಪ್ರಾಮಾಣಿಕವಾಗಿ ದುಡಿದಿದ್ದಾರೆ.
ವೃತ್ತಿಯ ಜೊತೆಗೆ ಸಮಾಜಸೇವೆಯಲ್ಲೂ ತೊಡಗಿಸಿಕೊಂಡಿದ್ದಾರೆ.

Related posts

ಉಜಿರೆ ಎಸ್.ಡಿ.ಎಮ್ ಸಮೂಹ ಶಿಕ್ಷಣ ಸಂಸ್ಥೆಗಳಿಂದ ಶಿಕ್ಷಕರಿಗೆ ‘ಅನುಭವ ಕಲಿಕೆ’ ಕಾರ್ಯಾಗಾರ

Suddi Udaya

ಉಜಿರೆ : ಅಭ್ಯಾಸ್ ಪಿ.ಯು ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಕೇರಳ ಸಂಸದನಿಗೆ ಸಂಕಷ್ಟ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ಶಿಶಿಲ ಗ್ರಾ.ಪಂ ನಲ್ಲಿ ಪ್ರತಿಭಟನೆ

Suddi Udaya

ಆ 17: ತಾಲೂಕಿನಲ್ಲಿ ಮೊಟ್ಟ ಮೊದಲ ಬಾರಿಗೆ ರಮ್ಯ 1 ಗ್ರಾಂ ಗೋಲ್ಡ್ & ಫ್ಯಾನ್ಸಿ ಉಜಿರೆಯಲ್ಲಿ ಲಾಕ್ಮಿ ಕಂಪೆನಿಯ ಕಾಸ್ಮೆಟಿಕ್ಸ್ ಹೊಸ ಕೌಂಟರ್ ಶುಭಾರಂಭ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya
error: Content is protected !!