32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕೊಡಗು ವಿಶ್ವವಿದ್ಯಾನಿಲಯ ಉಪಕುಲಪತಿ ಡಾ ಅಶೋಕ್ ಆಲೂರ್ ಸಿರಿ ಸಂಸ್ಥೆಗೆ ಭೇಟಿ

ಬೆಳ್ತಂಗಡಿ: ಕರ್ನಾಟಕದಲ್ಲಿ ಹೊಸದಾಗಿ ರಚಿಸಲಾದ ಕೊಡಗು ವಿಶ್ವವಿದ್ಯಾನಿಲಯಕ್ಕೆ ಹೊಸದಾಗಿ ನೇಮಕಗೊಂಡ ಉಪಕುಲಪತಿ ಡಾ ಅಶೋಕ್ ಆಲೂರ್ ರವರು ಸಿರಿ ಸಂಸ್ಥೆ ಗೆ ಭೇಟಿ ನೀಡಿದರು.

ಈ ಸಂದರ್ಭ ಸಿರಿ ಸಂಸ್ಥೆಯ ನಿರ್ದೇಶಕ ಜನಾರ್ಧನ, ಸಿರಿ ಸಿಬ್ಬಂದಿಗಳು ಅವರನ್ನು ಸನ್ಮಾನಿಸಿದರು.

Related posts

ಕಣಿಯೂರು ಗ್ರಾ.ಪಂ. ನಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಇತಿಹಾಸದಲ್ಲಿಯೇ ನಿರಂತರ 7ನೇ ಬಾರಿಗೆ 1 ಕೋಟಿ ರೂ.ಗೂ ಮಿಕ್ಕಿ ಲಾಭ ದಾಖಲೆ: ಸುಂದರ ಹೆಗ್ಡೆ ರೂ.1.86 ಕೋಟಿ ನಿವ್ವಳ ಲಾಭ,ಸದಸ್ಯರಿಗೆ ಶೇ.20 ಡಿವಿಡೆಂಟ್

Suddi Udaya

ಕಿಲ್ಲೂರು ಮುಹಿಯದ್ದೀನ್ ಜುಮಾ ಮಸೀದಿಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಲ್ಲಿ ಮಹಿಳಾ ಹಾಗೂ ಮಕ್ಕಳ ಗ್ರಾಮ ಸಭೆ

Suddi Udaya

ಬಳಂಜ:ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ದೀಪಾವಳಿ ಸಂಭ್ರಮ

Suddi Udaya

ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಹಿರಿಯ ನಾಗರಿಕರಿಗೆ ಸನ್ಮಾನ

Suddi Udaya
error: Content is protected !!