22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

ಉಜಿರೆ, ಬೆಳಾಲು ಹಾಗೂ ಧರ್ಮಸ್ಥಳ ಗ್ರಾಮದ ಗಡಿ ಪ್ರದೇಶವಾದ ನಾರ್ಯ ತಂಗಾಯಿ ಎಂಬಲ್ಲಿ ಅರಣ್ಯದಲ್ಲಿ ಬೆಂಕಿ ಪ್ರಕರಣ ಉಂಟಾದ ಘಟನೆ ಎ.19 ರಂದು ನಡೆದಿದೆ.

ಅರಣ್ಯ ಕ್ಷೇತ್ರದ ನಡುತೋಪಿನ ಮೂಲಕ ಪ್ರವೇಶಿಸಿದ ಬೆಂಕಿ ಸುಮಾರು ಒಂದು ಕಿಮೀ.ಯಷ್ಟು ವ್ಯಾಪ್ತಿಗೆ ಹರಡಿದೆ. ಬೆಂಕಿ ನಂದಿಸುವಲ್ಲಿ ಇಲಾಖೆಯ ಡಿ ಆರ್ ಎಫ್ ಒ ಹರಿಪ್ರಸಾದ್, ಅರಣ್ಯ ಗಸ್ತು ರಕ್ಷಕರಾದ ಶರತ್, ಸಂತೋಷ್, ಸದಾನಂದ ಸ್ಥಳೀಯರಾದ ಸುಧಾಕರ, ಮಹೇಶ ವಿಜಯ್ ಶೆಟ್ಟಿ ಇವರ ತಂಡ ಹಾಗೂ ಅಗ್ನಿಶಾಮಕ ದಳದವರು ಸಹಕರಿಸಿದರು.

Related posts

ಆ.28 : ಎಸ್.ಡಿ.ಪಿ.ಐ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಸಮಿತಿಯ ಕ್ಷೇತ್ರ ಪ್ರತಿನಿಧಿ (ARC) ಸಭೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ ಶಾಖೆ ಶುಭಾರಂಭ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದ ಉದ್ಘಾಟನೆ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya
error: Content is protected !!