September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಧರ್ಮಸ್ಥಳ: ನಾರ್ಯ ತಂಗಾಯಿ ಅರಣ್ಯದಲ್ಲಿ ಬೆಂಕಿ

ಉಜಿರೆ, ಬೆಳಾಲು ಹಾಗೂ ಧರ್ಮಸ್ಥಳ ಗ್ರಾಮದ ಗಡಿ ಪ್ರದೇಶವಾದ ನಾರ್ಯ ತಂಗಾಯಿ ಎಂಬಲ್ಲಿ ಅರಣ್ಯದಲ್ಲಿ ಬೆಂಕಿ ಪ್ರಕರಣ ಉಂಟಾದ ಘಟನೆ ಎ.19 ರಂದು ನಡೆದಿದೆ.

ಅರಣ್ಯ ಕ್ಷೇತ್ರದ ನಡುತೋಪಿನ ಮೂಲಕ ಪ್ರವೇಶಿಸಿದ ಬೆಂಕಿ ಸುಮಾರು ಒಂದು ಕಿಮೀ.ಯಷ್ಟು ವ್ಯಾಪ್ತಿಗೆ ಹರಡಿದೆ. ಬೆಂಕಿ ನಂದಿಸುವಲ್ಲಿ ಇಲಾಖೆಯ ಡಿ ಆರ್ ಎಫ್ ಒ ಹರಿಪ್ರಸಾದ್, ಅರಣ್ಯ ಗಸ್ತು ರಕ್ಷಕರಾದ ಶರತ್, ಸಂತೋಷ್, ಸದಾನಂದ ಸ್ಥಳೀಯರಾದ ಸುಧಾಕರ, ಮಹೇಶ ವಿಜಯ್ ಶೆಟ್ಟಿ ಇವರ ತಂಡ ಹಾಗೂ ಅಗ್ನಿಶಾಮಕ ದಳದವರು ಸಹಕರಿಸಿದರು.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ನಾರಾವಿ ಆದಿತ್ಯ ಫ್ಯಾಶನ್ ನಲ್ಲಿ ಆಷಾಢ ಡಿಸ್ಕೌಂಟ್ ಸೇಲ್: ಈ ಆಫರ್ ಆಗಷ್ಟ್ 10 ರಿಂದ 20 ರವರೆಗೆ ಮಾತ್ರ

Suddi Udaya

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಮುಂಡಾಜೆ: ಚಾಮುಂಡಿನಗರ ಸ.ಕಿ.ಪ್ರಾ. ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ನಾಲ್ಕೂರು: ಬಿಜೆಪಿ ಬೂತ್ ಸಮಿತಿಯ ನೂತನ ಅಧ್ಯಕ್ಷರಾಗಿ ಸುರೇಶ್ ಪೂಜಾರಿ ಜೈಮಾತಾ ಕಾರ್ಯದರ್ಶಿಯಾಗಿ‌ ಸಂದೇಶ್ ಶೆಟ್ಟಿ ರಾಮನಗರ ಆಯ್ಕೆ

Suddi Udaya

ಅಂಡಿಂಜೆ : ಸಂಕಪ್ಪ ದೇವಾಡಿಗ ನಿಧನ

Suddi Udaya
error: Content is protected !!