25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ 4ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಎಪ್ರಿಲ್ 28 ರಿ೦ದ ಮೇ 02ರ ವರೆಗೆ ಜೆಸಿ ಭವನ ಬೆಳ್ತಂಗಡಿಯಲ್ಲಿ ಪೂರ್ವಾಹ್ನ: 9:30ರಿಂದ 4:00ರ ವರೆಗೆ ಬೇಸಿಗೆ ಶಿಬಿರ ಆಯೋಜಿಸಲಾಗಿದೆ.

ಸುಮಾರು 50 ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು ಆದಷ್ಟು ಬೇಗ ಹೆಸರು ನೊಂದಾಯಿಸಲು ಅವಕಾಶವಿದೆ. ಶಿಬಿರದಲ್ಲಿ ಕ್ರಾಫ್ಟ್, ಚಿತ್ರಕಲೆ, ಕೊಲಾಜ್ ಗ್ರೀಟಿಂಗ್ ಕಾರ್ಡ್ ತಯಾರಿಕೆ, ಕೇ ಮಾದರಿ ತಯಾರಿ, ಕ್ರಿಯಾನ್ ವರ್ಕ್ಸ್, ಹಾಡು, ಮನೋರಂಜನಾ ಆಟಗಳು, ಜೀವನ ಕೌಶಲ್ಯ ತರಬೇತಿಗಳು, ಹೊರಾಂಗಣ ಪರಿಸರ ಚಟುವಟಿಕೆಗಳು ನಡೆಯಲಿದೆ. ಶಿಬಿರದಲ್ಲಿ ಊಟ, ಉಪಹಾರದ ವ್ಯವಸ್ಥೆಯಿದ್ದು ಬೇಸಿಗೆ ಶಿಬಿರದ ನಿರ್ದೇಶಕರಾಗಿ ಹೇಮಾವತಿ ಕೆ ಕಾರ್ಯ ನಿರ್ವಹಿಸಲಿದ್ದಾರೆಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಶಂಕರ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya

ಉಜಿರೆ ಹಳೇಪೇಟೆ ರಿಕ್ಷಾ ಚಾಲಕ ಮಾಲಕರ ಸಂಘದ ಮಹಾಸಭೆ: ಅಧ್ಯಕ್ಷರಾಗಿ ಸೂರಪ್ಪ ಗಾಂಧಿನಗರ ಅವಿರೋಧವಾಗಿ ಆಯ್ಕೆ

Suddi Udaya

ಆ. 13: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಹಾಗೂ ಆರಂಬೋಡಿ ಯುವ ಬಂಟರ ಸಂಘದ ಆಶ್ರಯದಲ್ಲಿ ‘ಕೆಸರ್‌ಡ್ ಒಂಜಿ ದಿನ’

Suddi Udaya

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಕಲ್ಲಿಕೊಟೆ(ಕೋಝಿ ಕೋಡ್) ನಲ್ಲಿ ಜೊಜಿಲಾ ದಿನಾಚರಣೆ : ನಿವೃತ್ತ ಯೋಧ ಡಾ. ಗೋಪಾಲ ಕೃಷ್ಣ ಕಾಂಚೋಡು ಭಾಗಿ

Suddi Udaya
error: Content is protected !!