September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ 4ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಎಪ್ರಿಲ್ 28 ರಿ೦ದ ಮೇ 02ರ ವರೆಗೆ ಜೆಸಿ ಭವನ ಬೆಳ್ತಂಗಡಿಯಲ್ಲಿ ಪೂರ್ವಾಹ್ನ: 9:30ರಿಂದ 4:00ರ ವರೆಗೆ ಬೇಸಿಗೆ ಶಿಬಿರ ಆಯೋಜಿಸಲಾಗಿದೆ.

ಸುಮಾರು 50 ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು ಆದಷ್ಟು ಬೇಗ ಹೆಸರು ನೊಂದಾಯಿಸಲು ಅವಕಾಶವಿದೆ. ಶಿಬಿರದಲ್ಲಿ ಕ್ರಾಫ್ಟ್, ಚಿತ್ರಕಲೆ, ಕೊಲಾಜ್ ಗ್ರೀಟಿಂಗ್ ಕಾರ್ಡ್ ತಯಾರಿಕೆ, ಕೇ ಮಾದರಿ ತಯಾರಿ, ಕ್ರಿಯಾನ್ ವರ್ಕ್ಸ್, ಹಾಡು, ಮನೋರಂಜನಾ ಆಟಗಳು, ಜೀವನ ಕೌಶಲ್ಯ ತರಬೇತಿಗಳು, ಹೊರಾಂಗಣ ಪರಿಸರ ಚಟುವಟಿಕೆಗಳು ನಡೆಯಲಿದೆ. ಶಿಬಿರದಲ್ಲಿ ಊಟ, ಉಪಹಾರದ ವ್ಯವಸ್ಥೆಯಿದ್ದು ಬೇಸಿಗೆ ಶಿಬಿರದ ನಿರ್ದೇಶಕರಾಗಿ ಹೇಮಾವತಿ ಕೆ ಕಾರ್ಯ ನಿರ್ವಹಿಸಲಿದ್ದಾರೆಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಶಂಕರ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಕುವೆಟ್ಟು: ಮದ್ದಡ್ಕ ನಿವಾಸಿ ಹೆನ್ರಿ ಡಿಸೋಜ ನಿಧನ

Suddi Udaya

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ ಪ್ರಯುಕ್ತ “ಏಕ್ ಪೇಡ್ ಮಾ ಕೇ ನಾಮ್ ” ಕಾರ್ಯಕ್ರಮ

Suddi Udaya

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Suddi Udaya

ಎಸ್.ಐ.ಟಿ ಕಚೇರಿಗೆ ಆಗಮಿಸಿದ ಆಸ್ಪತ್ರೆಯ ವೈದ್ಯರು: ಅಸ್ಥಿಪಂಜರಗಳನ್ನು ಹೊರತೆಗೆಯುವ ಕಾರ್ಯಾಚರಣೆ

Suddi Udaya
error: Content is protected !!