22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ 4ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಎಪ್ರಿಲ್ 28 ರಿ೦ದ ಮೇ 02ರ ವರೆಗೆ ಜೆಸಿ ಭವನ ಬೆಳ್ತಂಗಡಿಯಲ್ಲಿ ಪೂರ್ವಾಹ್ನ: 9:30ರಿಂದ 4:00ರ ವರೆಗೆ ಬೇಸಿಗೆ ಶಿಬಿರ ಆಯೋಜಿಸಲಾಗಿದೆ.

ಸುಮಾರು 50 ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು ಆದಷ್ಟು ಬೇಗ ಹೆಸರು ನೊಂದಾಯಿಸಲು ಅವಕಾಶವಿದೆ. ಶಿಬಿರದಲ್ಲಿ ಕ್ರಾಫ್ಟ್, ಚಿತ್ರಕಲೆ, ಕೊಲಾಜ್ ಗ್ರೀಟಿಂಗ್ ಕಾರ್ಡ್ ತಯಾರಿಕೆ, ಕೇ ಮಾದರಿ ತಯಾರಿ, ಕ್ರಿಯಾನ್ ವರ್ಕ್ಸ್, ಹಾಡು, ಮನೋರಂಜನಾ ಆಟಗಳು, ಜೀವನ ಕೌಶಲ್ಯ ತರಬೇತಿಗಳು, ಹೊರಾಂಗಣ ಪರಿಸರ ಚಟುವಟಿಕೆಗಳು ನಡೆಯಲಿದೆ. ಶಿಬಿರದಲ್ಲಿ ಊಟ, ಉಪಹಾರದ ವ್ಯವಸ್ಥೆಯಿದ್ದು ಬೇಸಿಗೆ ಶಿಬಿರದ ನಿರ್ದೇಶಕರಾಗಿ ಹೇಮಾವತಿ ಕೆ ಕಾರ್ಯ ನಿರ್ವಹಿಸಲಿದ್ದಾರೆಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಶಂಕರ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಜೂ.30: ಅಳದಂಗಡಿ ಸ.ಪ.ಪೂ ಕಾಲೇಜಿನ ಉಪನ್ಯಾಸಕ ಹರೀಶ್ ರೈ ವಯೋನಿವೃತ್ತಿ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಮಕ್ಕಳ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮುದ್ದು ಕಂದ ಫೋಟೋ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ವಿಶ್ವ ಯೋಗ ದಿನಾಚರಣೆ ಹಾಗೂ ಸಂಗೀತ ದಿನಾಚರಣೆ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya

ಹೊಸಂಗಡಿ ಪಂಚಾಯತ್ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಆನಂದ ಕೊಡಂಗೇರಿ ನಾಮಪತ್ರ ಸಲ್ಲಿಕೆ

Suddi Udaya
error: Content is protected !!