23.5 C
ಪುತ್ತೂರು, ಬೆಳ್ತಂಗಡಿ
March 7, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ; 2023 ರ ಕರ್ನಾಟಕ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಾಲೂಕಿನ ಹಿರಿಯ ಗ್ರಾಮೀಣ‌ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರು ಅವಕಾಶ ಒದಗಿಸಿಕೊಟ್ಟಿದ್ದಾರೆ‌.

ಈ ವೇಳೆ ಅಶ್ರಫ್ ಆಲಿಕುಂಞಿ ರವರು ಏ.20 ರಂದು ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಆಡಳಿತ ಸೌಧದಲ್ಲಿ ಚುನಾವಣಾಧಿಕರಿಯವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ರಾಮ ಆಚಾರಿ, ಪ್ರಮುಖರಾದ ಹೆಚ್.ಎನ್ ನಾಗರಾಜ್, ಪ್ರಕಾಶ್ ಹೆಬ್ಬಾರ್ ಅರಸಿನಮಕ್ಕಿ, ತಾ. ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಬಂಡಸಾಲೆ, ಕಾರ್ಯದರ್ಶಿ ಶಾಹಿದ್ ಪಾದೆ ಉಪಸ್ಥಿತರಿದ್ದರು.

Related posts

ಸೋಣಂದೂರು: ಮೊದಲೆ–ಸಬರಬೈಲು–ಪಡಂಗಡಿ ಸಂಪರ್ಕ ಸೇತುವೆ ದುರಸ್ತಿಗೆ ಆಗ್ರಹ

Suddi Udaya

ಮಚ್ಚಿನದಲ್ಲಿ ಗ್ರಾಮಮಟ್ಟದ ಬಾಲ ಮೇಳ ಕಾರ್ಯಕ್ರಮ

Suddi Udaya

ಅಳದಂಗಡಿ ಅಜಿಲ ಸೀಮೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರನ್ನು ಭೇಟಿಯಾದಸೆ.12ರಂದು ರಾಜ್ಯದಾದ್ಯಂತ ಬಿಡುಗಡೆಯಾಗಲಿರುವ ಕನ್ನಡ ಚಲನ ಚಿತ್ರ ರಾನಿ – RONNY‌ದ ನಿರ್ಮಾಪಕರಾದ ಉಮೇಶ್ ಹೆಗ್ಡೆ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ಕಳೆಂಜ: ಕುಶಾನಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿಗೆ ಪ್ಯಾನ್ ಕೊಡುಗೆ

Suddi Udaya
error: Content is protected !!