25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ; 2023 ರ ಕರ್ನಾಟಕ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಾಲೂಕಿನ ಹಿರಿಯ ಗ್ರಾಮೀಣ‌ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರು ಅವಕಾಶ ಒದಗಿಸಿಕೊಟ್ಟಿದ್ದಾರೆ‌.

ಈ ವೇಳೆ ಅಶ್ರಫ್ ಆಲಿಕುಂಞಿ ರವರು ಏ.20 ರಂದು ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಆಡಳಿತ ಸೌಧದಲ್ಲಿ ಚುನಾವಣಾಧಿಕರಿಯವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ರಾಮ ಆಚಾರಿ, ಪ್ರಮುಖರಾದ ಹೆಚ್.ಎನ್ ನಾಗರಾಜ್, ಪ್ರಕಾಶ್ ಹೆಬ್ಬಾರ್ ಅರಸಿನಮಕ್ಕಿ, ತಾ. ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಬಂಡಸಾಲೆ, ಕಾರ್ಯದರ್ಶಿ ಶಾಹಿದ್ ಪಾದೆ ಉಪಸ್ಥಿತರಿದ್ದರು.

Related posts

ಶಿಬಾಜೆಯಲ್ಲಿ ಶ್ರೀಧರ ಕೊಲೆ ಪ್ರಕರಣ: ಮಂಪರ್ ಪರೀಕ್ಷೆ-ಬ್ರೈನ್ ಮ್ಯಾಪಿಂಗ್ ಗೆ ಆರೋಪಿಗಳ ನಕಾರ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಬ್ರಾಹ್ಮಣರ ಸಂಘ ಪದಾಧಿಕಾರಿಗಳ ಆಯ್ಕೆ

Suddi Udaya

ದಕ್ಷಿಣ ಕನ್ನಡ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿ ಅಬ್ದುಲ್ ರಹಿಮಾನ್ ಪಡ್ಪು

Suddi Udaya

ಧರ್ಮಸ್ಥಳ ಶ್ರೀ ಮಂ. ಅ.ಪ್ರೌ. ಶಾಲೆಯಲ್ಲಿ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಜ್ಞಾನೇಶ್, ಉಪ ನಾಯಕನಾಗಿ ಪ್ರಜ್ವಲ್

Suddi Udaya

ಇಂದು(ಎ.30): ಪದ್ಮುಂಜ ಪ್ರಾ.ಕೃ.ಪ.ಸ. ಸಂಘದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ರಘುಪತಿ ಕೆ ಅನಾಬೆ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ಸನ್ಮಾನ

Suddi Udaya

“ಕೊಕ್ಕಡ ಶ್ರೀ ವೈದ್ಯನಾಥೇಶ್ವರ” ತುಳು ಆಲ್ಬಮ್ ಹಾಡಿನ ವಿಡಿಯೋ ಚಿತ್ರೀಕರಣ

Suddi Udaya
error: Content is protected !!