Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆ

ಜೆಡಿಎಸ್ ಅಭ್ಯರ್ಥಿಯಾಗಿ ಅಶ್ರಫ್ ಆಲಿಕುಂಞಿ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ; 2023 ರ ಕರ್ನಾಟಕ ವಿಧಾನ ಸಭೆಯ ಸಾರ್ವತ್ರಿಕ ಚುನಾವಣೆಯಲ್ಲಿ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ತಾಲೂಕಿನ ಹಿರಿಯ ಗ್ರಾಮೀಣ‌ ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹಾಗೂ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರು ಅವಕಾಶ ಒದಗಿಸಿಕೊಟ್ಟಿದ್ದಾರೆ‌.

ಈ ವೇಳೆ ಅಶ್ರಫ್ ಆಲಿಕುಂಞಿ ರವರು ಏ.20 ರಂದು ಪಕ್ಷದ ಕಾರ್ಯಕರ್ತರ ಸಮ್ಮುಖದಲ್ಲಿ ಆಡಳಿತ ಸೌಧದಲ್ಲಿ ಚುನಾವಣಾಧಿಕರಿಯವರಿಗೆ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಾಧ್ಯಕ್ಷ ರಾಮ ಆಚಾರಿ, ಪ್ರಮುಖರಾದ ಹೆಚ್.ಎನ್ ನಾಗರಾಜ್, ಪ್ರಕಾಶ್ ಹೆಬ್ಬಾರ್ ಅರಸಿನಮಕ್ಕಿ, ತಾ. ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷ ಅಬ್ದುಲ್ ರಹಿಮಾನ್ ಬಂಡಸಾಲೆ, ಕಾರ್ಯದರ್ಶಿ ಶಾಹಿದ್ ಪಾದೆ ಉಪಸ್ಥಿತರಿದ್ದರು.

Related posts

ಕ್ಯಾಂಟಿನ್‌ನಲ್ಲಿ ವೇಶ್ಯಾವಟಿಕೆ ಪ್ರಕರಣ: ಆರೋಪಿ ಸುಂದರ್ ಶೆಟ್ಟಿಗೆ ಜಾಮೀನು ಮಂಜೂರು

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ

Suddi Udaya

22ನೇ ಮಹಿಳಾ ಆಲ್ ಇಂಡಿಯಾ ಇಂಟರ್ ಝೋನಲ್ ನೆಟ್ಬಾಲ್ ಪಂದ್ಯಾಟ: ಎಸ್ ಡಿ ಎಂ ಕಾಲೇಜಿನ 2 ಕ್ರೀಡಾಪಟುಗಳಿಗೆ ಬೆಳ್ಳಿ ಪದಕ

Suddi Udaya

ಕೊಕ್ಕಡ: ಸಂಕಷ್ಟದಲ್ಲಿರುವ ಕುಟುಂಬದ ಮನೆ ದುರಸ್ತಿಗೊಳಿಸಿ ಕೀಲಿಕೈ ಹಸ್ತಾಂತರ

Suddi Udaya

ಉಜಿರೆ ಎಸ್. ಡಿ. ಎಮ್. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ “ ದೀಕ್ಷಾ ಸಂಸ್ಕಾರ” ಸಮಾರಂಭ

Suddi Udaya
error: Content is protected !!