April 2, 2025
Uncategorizedಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಮೇ .10ರಂದು ನಡೆಯಲಿರುವ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಎ.20ರಂದು ಸುಬ್ರಹ್ಮಣ್ಯ ಭಟ್ ನೆಕ್ಕಿಲೊಟ್ಟು ಕಳಿಯ ನಾಮಪತ್ರ ಸಲ್ಲಿಸಿದರು.

ಚುನಾವಣಾಧಿಕಾರಿ ಹೆಚ್. ಆರ್ ಯೋಗೇಶ್ ನಾಮಪತ್ರ ಸ್ವೀಕರಿಸಿದರು.

Related posts

ಅಂತರ್ ಕಾಲೇಜು ಚರ್ಚಾ ಸ್ಪರ್ಧೆ: ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನ ವಿದ್ಯಾರ್ಥಿ ಫಾತಿಮಾತ್ ರಾಫಿಯಾ ರಿಗೆ ದ್ವಿತೀಯ ಸ್ಥಾನ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya

ಕನ್ಯಾಡಿಯ ಶ್ರೀ ಗುರುದೇವ ಮಠದಲ್ಲಿ 169ನೇ ವಷ೯ದ ಬ್ರಹ್ಮ ಶ್ರೀ ನಾರಾಯಣ ಗುರು ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಹಬ್ಬದ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹದಿನಾಲ್ಕನೇ ಸುತ್ತಿನಲ್ಲಿ 13611 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya
error: Content is protected !!