ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರಕ್ಕೆ ಮೇ .10ರಂದು ನಡೆಯಲಿರುವ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಎ.20ರಂದು ಸುಬ್ರಹ್ಮಣ್ಯ ಭಟ್ ನೆಕ್ಕಿಲೊಟ್ಟು ಕಳಿಯ ನಾಮಪತ್ರ ಸಲ್ಲಿಸಿದರು.

ಚುನಾವಣಾಧಿಕಾರಿ ಹೆಚ್. ಆರ್ ಯೋಗೇಶ್ ನಾಮಪತ್ರ ಸ್ವೀಕರಿಸಿದರು.

Leave a Comment

error: Content is protected !!