24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

ಉಜಿರೆ : ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಎ.19 ರಂದು ಇಫ್ತಾರನ್ನು ಆಚರಿಸಲಾಯಿತು.
ರೊ. ಡಾ. ಪ್ರದೀಪ್ ನಾವೂರು ರಂಜಾನ್- ಸೌಹಾರ್ದತೆಯ ಸಂಕೇತ ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಿದರು. ಎಲ್ಲಾ ಧರ್ಮಗಳಲ್ಲಿರುವ ಭಾವೈಕ್ಯತೆಯ ಮೌಲ್ಯಗಳ ಬಗ್ಗೆ ಅವರು ವಿಶ್ಲೇಷಿಸಿದರು.

ರೋಟರಿ ಕ್ಲಬ್ ಅಧ್ಯಕ್ಷೆ ರೊ. ಮನೋರಮಾ ಭಟ್ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ನಡ ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಯಾಕೂಬ್, ಉಜಿರೆ ಗ್ರಾಮ ಪಂಚಾಯತ್ ಸದಸ್ಯರಾದ ಷರೀಫ್ ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಕ್ಲಬ್ ನ ಕಾರ್ಯದರ್ಶಿ ರೊ. ರಕ್ಷಾ ರಾಗ್ನೀಶ್, ರೋಟರಿ ಜಿಲ್ಲಾ ಸಹಾಯಕ ಗವರ್ನರ್ ರೊ. ನಿವೃತ್ತ ಮೇಜರ್ ಜನರಲ್ ಎಂ ವಿ ಭಟ್, ಕ್ಲಬ್ ನ ಪೂರ್ವಾಧ್ಯಕ್ಷರುಗಳು, ನಿಯೋಜಿತ ಅಧ್ಯಕ್ಷ ರೊ. ಅನಂತ ಭಟ್ ಮಚ್ಚಿಮಲೆ, ಸದಸ್ಯರುಗಳು, ಆ್ಯನ್ಸ್ ಕ್ಲಬ್ ಅಧ್ಯಕ್ಷೆ ಶ್ರೀಮತಿ ಸುಜಾತಾ ಅಣ್ಣಿ ಪೂಜಾರಿ ಹಾಗೂ ಸದಸ್ಯರುಗಳು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ನಿಡ್ಲೆ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲೋಕಾಯಯಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಜೂ.21: ಧರ್ಮಸ್ಥಳದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

Suddi Udaya
error: Content is protected !!