September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ 4ನೇ ತರಗತಿಯಿಂದ 10 ನೇ ತರಗತಿಯ ವಿದ್ಯಾರ್ಥಿಗಳಿಗಾಗಿ ಎಪ್ರಿಲ್ 28 ರಿ೦ದ ಮೇ 02ರ ವರೆಗೆ ಜೆಸಿ ಭವನ ಬೆಳ್ತಂಗಡಿಯಲ್ಲಿ ಪೂರ್ವಾಹ್ನ: 9:30ರಿಂದ 4:00ರ ವರೆಗೆ ಬೇಸಿಗೆ ಶಿಬಿರ ಆಯೋಜಿಸಲಾಗಿದೆ.

ಸುಮಾರು 50 ವಿದ್ಯಾರ್ಥಿಗಳಿಗೆ ಭಾಗವಹಿಸಲು ಅವಕಾಶವಿದ್ದು ಆದಷ್ಟು ಬೇಗ ಹೆಸರು ನೊಂದಾಯಿಸಲು ಅವಕಾಶವಿದೆ. ಶಿಬಿರದಲ್ಲಿ ಕ್ರಾಫ್ಟ್, ಚಿತ್ರಕಲೆ, ಕೊಲಾಜ್ ಗ್ರೀಟಿಂಗ್ ಕಾರ್ಡ್ ತಯಾರಿಕೆ, ಕೇ ಮಾದರಿ ತಯಾರಿ, ಕ್ರಿಯಾನ್ ವರ್ಕ್ಸ್, ಹಾಡು, ಮನೋರಂಜನಾ ಆಟಗಳು, ಜೀವನ ಕೌಶಲ್ಯ ತರಬೇತಿಗಳು, ಹೊರಾಂಗಣ ಪರಿಸರ ಚಟುವಟಿಕೆಗಳು ನಡೆಯಲಿದೆ. ಶಿಬಿರದಲ್ಲಿ ಊಟ, ಉಪಹಾರದ ವ್ಯವಸ್ಥೆಯಿದ್ದು ಬೇಸಿಗೆ ಶಿಬಿರದ ನಿರ್ದೇಶಕರಾಗಿ ಹೇಮಾವತಿ ಕೆ ಕಾರ್ಯ ನಿರ್ವಹಿಸಲಿದ್ದಾರೆಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ಶಂಕರ್ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ: ಮಹೇಶ್ ಶೆಟ್ಟಿ ತಿಮರೋಡಿ ಸೇರಿ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

Suddi Udaya

ಕರಾಯ ಶ್ರೀ ಕೃಷ್ಣ ಭಜನಾ ಮಂದಿರ ಹಾಗೂ ವಿ.ಹಿಂ.ಪ. ಬಜರಂಗದಳ, ಮಾತೃಶಕ್ತಿ ದುರ್ಗಾವಾಹಿನಿ ಘಟಕದ ವತಿಯಿಂದ ಯೋಗ ದಿನಾಚರಣೆ

Suddi Udaya

ಉಳ್ತೂರಿನಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಕೊಕ್ಕಡ ಶ್ರೀ ಶಿವಶಕ್ತಿ ಭಜನಾ ಮಂದಿರದ ಲೋಕಾರ್ಪಣೆ ಹಾಗೂ ಭಜನೋತ್ಸವ

Suddi Udaya

ಮಲಮಂತಿಗೆ: ಕೃಷಿಕ ಶೇಖರ್ ಗೌಡ ನಿಧನ

Suddi Udaya
error: Content is protected !!