July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

ಕರ್ನಾಟಕ ವಿಧಾನ ಸಭೆ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಯ ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳವಾದ ನಡ, ನಾವೂರು, ಇಂದಬೆಟ್ಟ, ಶಿರ್ಲಾಲು ಸುಲ್ಕೇರಿ, ಅಳದಂಗಡಿ ಉಜಿರೆ & ಬೆಳ್ತಂಗಡಿ ಯಲ್ಲಿ ರೂಟ್ ಮಾಚ್೯ ಮಾಡಲಾಯಿತು.

ವೇಣೂರು ಪೊಲೀಸ್ ಠಾಣೆಯ 4 ಸೂಕ್ಷ್ಮ ಸ್ಥಳಗಳಲ್ಲಿ ಕೇಂದ್ರದಲ್ಲೂ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲಾಯಿತು.

Related posts

‘ಎಸ್.ಡಿ.ಎಂ. ಉದ್ಯೋಗಂ – 2026’ ಬೃಹತ್ ಉದ್ಯೋಗ ಮೇಳ ಸಂಪನ್ನ

Suddi Udaya

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಕಾರ್ಮಿಕರ ಮಹಾಸಭೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಶಿರಸಿಯಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ನ್ಯಾಯತರ್ಪು : ಪಾಂಡಿಬೆಟ್ಟು ಎಂಬಲ್ಲಿ ಮೂವರಿಗೆ ಹೆಜ್ಜೇನು ಕಡಿತ

Suddi Udaya

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
error: Content is protected !!