23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ವಕೀಲರ ಸಂಘದ ಕಚೇರಿಗೆ ರಕ್ಷಿತ್ ಶಿವರಾಂ ಸೌಹಾರ್ಧ ಭೇಟಿ, ಸಮಾಲೋಚನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಕೀಲರ ಸಂಘಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ, ವಕೀಲರೊಂದಿಗೆ ಕೆಲವು ಸಮಯಗಳ ಕಾಲ ಮಾತುಕತೆ ನಡೆಸಿದ್ರು. ಹೈಕೋರ್ಟ್ ನ ವಕೀಲರು ಆಗಿರುವ ರಕ್ಷಿತ್ ಶಿವರಾಂ ಸಂಘದ ಅಧ್ಯಕ್ಷರು, ಸದಸ್ಯರೊಂದಿಗೆ ಹಳೆಯ ನೆನಪುಗಳನ್ನ ಮೆಲುಕು ಹಾಕಿದ್ರು. ಇದೇ ವೇಳೆ ಪ್ರಸ್ತುತ ಮಹತ್ವದ ವಿಷಯಗಳ ಬಗ್ಗೆ ಚರ್ಚೆ‌ ನಡೆಸಿ, ಸಂಘದ ಕುಂದು ಕೊರತೆಗಳಿಗೆ ಸ್ಪಂದಿಸುವ ಭರವಸೆ ನೀಡಿದ್ರು.ವಕೀಲರ ಸಂಘದ ತಾಲೂಕು ಅಧ್ಯಕ್ಷ ಪ್ರಸಾದ್ ಕೆ ಎಸ್, ಪ್ರಧಾನ ಕಾರ್ಯದರ್ಶಿ ಶೈಲೇಶ್ ಟೋಸರ್, ಹಾಗೂ ಪ್ರಮುಖರು ಮತ್ತು ಸದಸ್ಯರು ಉಪಸ್ಥಿತರಿದ್ದರು .

Related posts

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಮರುಮೌಲ್ಯಮಾಪನ ಕಾಯರ್ತಡ್ಕ ಪ್ರೌಢಶಾಲೆ 100% ಫಲಿತಾಂಶ

Suddi Udaya

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya
error: Content is protected !!