September 6, 2026
ನಿಧನ

ಗುರುವಾಯನಕೆರೆ ಶಾರದಾ ನಗರ ನಿವಾಸಿ ಕು.ಜಯ ಭಾರತಿ ನಿಧನ

ಗುರುವಾಯನಕೆರೆ: ಇಲ್ಲಿಯ ಶಾರದಾ ನಗರದ ನಿವಾಸಿ ದಿ| ವಾಮನ ನಾಯಕ್ ಮತ್ತು ಶ್ರೀಮತಿ ವಾರಿಜಾ ನಾಯಕ್ ದಂಪತಿಯ ಪುತ್ರಿ ಕು.ಜಯ ಭಾರತಿ(51ವ) ನಾಯಕ್ ರವರು ಎ .21 ರಂದು ಅಲ್ಪ ಕಾಲದ ಅಸೌಖ್ಯದಿಂದ ಸ್ವ ಗೃಹದಲ್ಲಿ ನಿಧನರಾದರು.

ಮೃತರು ಸಹೋದರರಾದ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ತಾಲೂಕು ಪಂಚಾಯತ್ ಸದಸ್ಯರಾದ ಮತ್ತು ಪ್ರಸ್ತುತ ಜಿ.ಎಸ್.ಬಿ ಸಮಾಜದ ಅಧ್ಯಕ್ಷ ಗೋಪಿನಾಥ್ ನಾಯಕ್, ಪಂಡರೀನಾಥ್ ನಾಯಕ್, ಕಾಶೀನಾಥ್ ನಾಯಕ್, ಶ್ರೀನಾಥ್ ನಾಯಕ್ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya

ನಾರಾವಿ: ಹೊಸಮನೆಯ ಜಿನರಾಜ ಪೂವಣಿ ನಿಧನ

Suddi Udaya

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ಕಡಿರುದ್ಯಾವರ ಕಾನರ್ಪ ಪೆಲತ್ತಡಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya

ಬಳಂಜ ಸುವರ್ಣ ನಿಲಯದ ವೆಂಕಮ್ಮ ನಿಧನ.

Suddi Udaya

ಕಂಗ್ಲಿತ್ಯಾ‌ರ್ ಬಾಬು ಶೆಟ್ಟಿ ನಿಧನ

Suddi Udaya
error: Content is protected !!