23.5 C
ಪುತ್ತೂರು, ಬೆಳ್ತಂಗಡಿ
June 8, 2026
ನಿಧನ

ಗುರುವಾಯನಕೆರೆ ಶಾರದಾ ನಗರ ನಿವಾಸಿ ಕು.ಜಯ ಭಾರತಿ ನಿಧನ

ಗುರುವಾಯನಕೆರೆ: ಇಲ್ಲಿಯ ಶಾರದಾ ನಗರದ ನಿವಾಸಿ ದಿ| ವಾಮನ ನಾಯಕ್ ಮತ್ತು ಶ್ರೀಮತಿ ವಾರಿಜಾ ನಾಯಕ್ ದಂಪತಿಯ ಪುತ್ರಿ ಕು.ಜಯ ಭಾರತಿ(51ವ) ನಾಯಕ್ ರವರು ಎ .21 ರಂದು ಅಲ್ಪ ಕಾಲದ ಅಸೌಖ್ಯದಿಂದ ಸ್ವ ಗೃಹದಲ್ಲಿ ನಿಧನರಾದರು.

ಮೃತರು ಸಹೋದರರಾದ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ತಾಲೂಕು ಪಂಚಾಯತ್ ಸದಸ್ಯರಾದ ಮತ್ತು ಪ್ರಸ್ತುತ ಜಿ.ಎಸ್.ಬಿ ಸಮಾಜದ ಅಧ್ಯಕ್ಷ ಗೋಪಿನಾಥ್ ನಾಯಕ್, ಪಂಡರೀನಾಥ್ ನಾಯಕ್, ಕಾಶೀನಾಥ್ ನಾಯಕ್, ಶ್ರೀನಾಥ್ ನಾಯಕ್ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಕೊಕ್ಕಡ: ಲಿಂಗಪ್ಪ ಗೌಡ ನಿಧನ

Suddi Udaya

ಬೆಳ್ತಂಗಡಿ: ಅಧಿಕ ರಕ್ತದೊತ್ತಡದಿಂದ ಪ್ರವೀಣ್ ಆಚಾರ್ಯ ನಿಧನ

Suddi Udaya

ಪಿಲಿಗೂಡು: ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಮೃತ್ಯು

Suddi Udaya

ನೆರಿಯ ಸೆಂಟ್ ತೋಮಸ್ ಬ್ಯಾಂಡ್ ಸೆಟ್ ಮಾಸ್ಟರ್ ಬೇಬಿ ತಚ್ಚಾಟ್ ಹೃದಯಾಘಾತದಿಂದ ನಿಧನ

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya
error: Content is protected !!