22.6 C
ಪುತ್ತೂರು, ಬೆಳ್ತಂಗಡಿ
July 23, 2026
ನಿಧನ

ಗುರುವಾಯನಕೆರೆ ಶಾರದಾ ನಗರ ನಿವಾಸಿ ಕು.ಜಯ ಭಾರತಿ ನಿಧನ

ಗುರುವಾಯನಕೆರೆ: ಇಲ್ಲಿಯ ಶಾರದಾ ನಗರದ ನಿವಾಸಿ ದಿ| ವಾಮನ ನಾಯಕ್ ಮತ್ತು ಶ್ರೀಮತಿ ವಾರಿಜಾ ನಾಯಕ್ ದಂಪತಿಯ ಪುತ್ರಿ ಕು.ಜಯ ಭಾರತಿ(51ವ) ನಾಯಕ್ ರವರು ಎ .21 ರಂದು ಅಲ್ಪ ಕಾಲದ ಅಸೌಖ್ಯದಿಂದ ಸ್ವ ಗೃಹದಲ್ಲಿ ನಿಧನರಾದರು.

ಮೃತರು ಸಹೋದರರಾದ ಕುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ತಾಲೂಕು ಪಂಚಾಯತ್ ಸದಸ್ಯರಾದ ಮತ್ತು ಪ್ರಸ್ತುತ ಜಿ.ಎಸ್.ಬಿ ಸಮಾಜದ ಅಧ್ಯಕ್ಷ ಗೋಪಿನಾಥ್ ನಾಯಕ್, ಪಂಡರೀನಾಥ್ ನಾಯಕ್, ಕಾಶೀನಾಥ್ ನಾಯಕ್, ಶ್ರೀನಾಥ್ ನಾಯಕ್ ಹಾಗೂ ಬಂಧು ಬಳಗದವರನ್ನು ಅಗಲಿದ್ದಾರೆ.

Related posts

ಬೆಳ್ತಂಗಡಿ: ಹಿರಿಯ ವಕೀಲ ಶ್ರೀಧರ ಗೌಡ ನಿಧನ

Suddi Udaya

ಪೆರಿಂಜೆ : ರಸಿಕ ಕಂಬಳಿ ನಿಧನ

Suddi Udaya

ನಿಡಿಗಲ್ ನಿವಾಸಿ ಸುನಂದಾದೇವಿ ನಿಧನ

Suddi Udaya

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ಬೆಳಾಲು ಯುವತಿ ಅನುಮಾನಸ್ಪದ ಸಾವು ಪೊಲೀಸರಿಂದ ತನಿಖೆ

Suddi Udaya

ನಿವೃತ್ತ ಅಂಚೆ ಪಾಲಕ,ಹಿರಿಯ ದಿನಸಿ ವ್ಯಾಪಾರಿ ಪುಂಡಲೀಕ ಪೈ ಗೇರುಕಟ್ಟೆ ನಿಧನ

Suddi Udaya
error: Content is protected !!