23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

ಕರ್ನಾಟಕ ವಿಧಾನ ಸಭೆ ಚುನಾವಣೆ 2023 ಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆ ಯ ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳವಾದ ನಡ, ನಾವೂರು, ಇಂದಬೆಟ್ಟ, ಶಿರ್ಲಾಲು ಸುಲ್ಕೇರಿ, ಅಳದಂಗಡಿ ಉಜಿರೆ & ಬೆಳ್ತಂಗಡಿ ಯಲ್ಲಿ ರೂಟ್ ಮಾಚ್೯ ಮಾಡಲಾಯಿತು.

ವೇಣೂರು ಪೊಲೀಸ್ ಠಾಣೆಯ 4 ಸೂಕ್ಷ್ಮ ಸ್ಥಳಗಳಲ್ಲಿ ಕೇಂದ್ರದಲ್ಲೂ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸಲಾಯಿತು.

Related posts

ಭಾರೀ ಗಾಳಿ ಮಳೆ: ನೆರಿಯ ನೆಕ್ಕರೆಯಲ್ಲಿ ಮನೆಗೆ ಮರ ಬಿದ್ದು ಹಾನಿ

Suddi Udaya

ನಾರ್ಮ್ ರೌಂಡರ್ ರಾಬಿನ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿಯ ಇಶಾ ಶರ್ಮಾ ರವರಿಗೆ ರಾಜ್ಯದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಬಿರುದು

Suddi Udaya

ಖ್ಯಾತ ಯಕ್ಷಗಾನ ಕಲಾವಿದ ಕಿರಣ್ ಪಂಜ ನಿಧನ

Suddi Udaya

ಕು.ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಕಿಲ್ಲೂರು ಮುಹಿಯುದ್ದೀನ್ ಜುಮ್ಮಾ ಮಸ್ಜಿದ್ ನಲ್ಲಿ ವಿಶೇಷ ರೀತಿಯಲ್ಲಿ ಈದುಲ್ ಫಿತರ್ ಆಚರಣೆ:

Suddi Udaya

ನಿಡ್ಲೆ ಪ್ರಾ.ಕೃ.ಪ. ಸ.ಸಂಘದಲ್ಲಿ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಅಂಗವಾಗಿ ಸಹಕಾರ ಸಪ್ತಾಹ ಆಚರಣೆ ಮತ್ತು ಕೊಬ್ಬರಿ ಎಣ್ಣೆಗಿರಣಿ ಉದ್ಘಾಟನೆ

Suddi Udaya
error: Content is protected !!